Webdunia - Bharat's app for daily news and videos

Install App

ಸಿಎಂ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಎಸ್ ಎಂ ಕೃಷ್ಣಾ ಹೆಸರು ಅಂತಿಮ

Webdunia
ಬುಧವಾರ, 29 ಸೆಪ್ಟಂಬರ್ 2021 (17:23 IST)
ನಾಡಹಬ್ಬ ಮೈಸೂರು ದಸರಾ ಹಬ್ಬ ಉದ್ಘಾಟಕರಾಗಿ ಮಾಜಿ ಸಿಎಂ ಸಿಎಂ ಎಸ್ ಎಂ ಕೃಷ್ಣಾ ರನ್ನ ಆಯ್ಕೆ ಮಾಡಲಾಗಿದೆ. ಇಂದು ಸಿಎಂ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಎಸ್ ಎಂ ಕೃಷ್ಣಾರ ಹೆಸರನ್ನು ಅಂತಿಮಗೊಳಿಸಿ, ಘೋಷಣೆ ಮಾಡಲಾಯ್ತು.  ಈ ಬಗ್ಗೆ ಮಾತನಾಡಿದ ಸಿಎಂ ಬೊಮ್ಮಾಯಿ,  ಎಸ್.ಎಂ ಕೃಷ್ಣ ಕೇವಲ ಸಿಎಂ ಆಗಿದ್ದವರು ಮಾತ್ರ ಅಲ್ಲ, ಅವರ ಯೋಗದಾನ ಬಹಳ ಇದೆ. ಅವರು ಹಲವು ಉತ್ತಮ ಸೇವೆಗಳನ್ನು ಮಾಡಿದ್ದಾರೆ. ಎಸ್ ಎಂ ಕೃಷ್ಣ ಒಬ್ಬ ಮುತ್ಸದ್ಧಿ ರಾಜಕಾರಣಿಯಾಗಿದ್ದಾರೆ. ಹಾಗಾಗಿ ಅವರನ್ನು ದಸರಾ ಉದ್ಘಾಟನೆಗೆ ಆಯ್ಕೆ ಮಾಡಲಾಗಿದೆ ಎಂದು ತಿಳಿಸಿದ್ರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments