Webdunia - Bharat's app for daily news and videos

Install App

ಬಿಜೆಪಿ ಸೇರಿದ್ದ ಎಸ್ ಎಂ ಕೃಷ್ಣ ಮತ್ತೆ ಮರಳಿ ಕಾಂಗ್ರೆಸ್ ಗೆ?!

Webdunia
ಮಂಗಳವಾರ, 10 ಏಪ್ರಿಲ್ 2018 (10:17 IST)
ಬೆಂಗಳೂರು: ಕಾಂಗ್ರೆಸ್ ನಲ್ಲಿ ಸೂಕ್ತ ಸ್ಥಾನ ಮಾನ ಸಿಗಲಿಲ್ಲ ಎಂದು ಬೇಸರಿಸಿಕೊಂಡಿದ್ದ ಮಾಜಿ ಸಿಎಂ ಎಸ್ ಎಂ ಕೃಷ್ಣ ಬಿಜೆಪಿ ಸೇರಿದ್ದರು. ಆದರೆ ಇದೀಗ ಬಿಜೆಪಿಯಲ್ಲೂ ಸೂಕ್ತ ಸ್ಥಾನಮಾನ ಸಿಗಲಿಲ್ಲವೆಂದು ಮರಳಿ ಕಾಂಗ್ರೆಸ್ ಮಡಿಲಿಗೆ ಸೇರುವ ವದಂತಿ ಹಬ್ಬಿದೆ.

ಬಿಜೆಪಿ ಸೇರಿಕೊಂಡಿದ್ದ ಎಸ್ ಎಂ ಕೃಷ್ಣ ಪುತ್ರಿ ಶಾಂಭವಿಗೆ ವಿಧಾನಸಭೆ ಚುನಾವಣೆ ಟಿಕೆಟ್ ಕೇಳಿದ್ದರು. ಆದರೆ ಇದಕ್ಕೆ ಬಿಜೆಪಿಯಿಂದ ಸರಿಯಾದ ಸ್ಪಂದನೆ ಸಿಗಲಿಲ್ಲ. ಅಷ್ಟೇ ಅಲ್ಲ, ಬಿಜೆಪಿ ಕೂಡಾ
ಎಸ್ ಎಂ ಕೃಷ್ಣ ಅವರಿಗೆ ಯಾವುದೇ ಹುದ್ದೆ ನೀಡಿಲ್ಲ. ಇದರಿಂದ ಅವರು ಬೇಸತ್ತಿದ್ದಾರೆ ಎನ್ನಲಾಗಿದೆ.

ಈ ಹಿನ್ನಲೆಯಲ್ಲಿ ಮರಳಿ ಕಾಂಗ್ರೆಸ್ ಗೆ ಸೇರಲು ಅವರು ಮನಸ್ಸು ಮಾಡಿದ್ದಾರೆ ಎನ್ನಲಾಗಿದೆ. ಈ ಹಿನ್ನಲೆಯಲ್ಲಿ ರಾಹುಲ್ ಗಾಂಧಿ ಒಪ್ಪಿಗೆ ಮೇರೆಗೆ ಎಸ್ ಎಂ ಕೃಷ್ಣ ಜತೆ ಡಿಕೆ ಶಿವಕುಮಾರ್ ಸೇರಿದಂತೆ ಕೆಲವು ನಾಯಕರು ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ. ಎಸ್ ಎಂಕೆ ಮರಳಿ ಕಾಂಗ್ರೆಸ್ ಸೇರಲು ಕಾಂಗ್ರೆಸ್ ನಲ್ಲೂ ಯಾವುದೇ ವಿರೋಧವಿಲ್ಲ. ಹೀಗಾಗಿ ಮರಳಿ ತವರಿಗೆ ಮರಳುವ ನಿರೀಕ್ಷೆಯಲ್ಲಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೂವರನ್ನು ಕಗ್ಗೊಲೆ ಮಾಡಿದ ಸರ್ಕಾರ: ಛಲವಾದಿ ನಾರಾಯಣಸ್ವಾಮಿ ಆರೋಪ

ಹನೂರು ಎನ್‌ಕೌಂಟರ್ ಬಗ್ಗೆ ಗಂಭೀರ ಅನುಮಾನ; ಸರ್ಕಾರ ಸ್ಪಷ್ಟ ಉತ್ತರ ನೀಡಬೇಕು: ಬಿ.ವೈ. ವಿಜಯೇಂದ್ರ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಜಿರಳೆ ಪಾರ್ಟಿಯಂತೆ ಶುರುವಾಯ್ತು, ದಿಮಾಗಿ ನಕ್ಸಲ್ ಪಾರ್ಟಿ: ಫಾಲೋ ಲಿಸ್ಟ್ ನಲ್ಲಿದ್ದಾರೆ ರಾಹುಲ್ ಗಾಂಧಿ, ಪ್ರಕಾಶ್ ರಾಜ್

ಕಾವೇರಿ ನೀರು ವಿಚಾರದಲ್ಲಿ ರಾಜ್ಯಕ್ಕೆ ಬಿಗ್ ಶಾಕ್: ಸುಪ್ರೀಂಕೋರ್ಟ್ ನಲ್ಲೂ ಕರ್ನಾಟಕಕ್ಕೆ ಸೋಲು

ಮುಂದಿನ ಸುದ್ದಿ
Show comments