Webdunia - Bharat's app for daily news and videos

Install App

ಬಿಜೆಪಿಗಾಗಿ ರೈಲು ಏರಿದ ಎಸ್ ಎಂ ಕೃಷ್ಣ

Webdunia
ಸೋಮವಾರ, 3 ಏಪ್ರಿಲ್ 2017 (10:16 IST)
ಬೆಂಗಳೂರು: ಉಪಚುನಾವಣೆ ಪ್ರಚಾರ ಕಾವೇರುತ್ತಿದೆ. ಬಿಜೆಪಿಗೆ ಸೇರ್ಪಡೆಯಾಗಿರುವ ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಪಕ್ಷದ ಪರ ಪ್ರಚಾರ ಮಾಡಲು ಆರ್. ಅಶೋಕ್ ಜತೆ ಮೆಜೆಸ್ಟಿಕ್ ನಿಂದ ರೈಲು ಏರಿದ್ದಾರೆ!

 

ನಂಜನಗೂಡು ಮತ್ತು ಗುಂಡ್ಲುಪೇಟೆಯಲ್ಲಿ ಇಂದು ಬಿಜೆಪಿಯ ಪ್ರಮುಖ ನಾಯಕರ ಜತೆಗೆ ಪ್ರಚಾರ ನಡೆಸಲಿರುವ ಎಸ್ಎಂ ಕೃಷ್ಣ ಮೆಜೆಸ್ಟಿಕ್ ನಿಂದ ರೈಲು ಮಾರ್ಗವಾಗಿ ಅಖಾಡಕ್ಕಿಳಿದಿದ್ದಾರೆ. ಇದು ಮುಂದಿನ ಚುನಾವಣೆಗಳಿಗೆ ತಾವು ಬಿಜೆಪಿ ಪರ ಪ್ರಚಾರ ಮಾಡಲಿರುವ ಕಾರ್ಯಕ್ರಮಗಳಿಗೆ ಆರಂಭ ಎಂದು ಎಸ್ಎಂಕೆ ಹೇಳಿಕೊಂಡಿದ್ದಾರೆ.

 
ಇದೇ ವೇಳೆ ಮಾತನಾಡಿದ ಬಿಜೆಪಿ ನಾಯಕ ಆರ್. ಅಶೋಕ್ ಇಂದು ಬಿಜೆಪಿಯ ಎಲ್ಲಾ ರಾಜ್ಯ ನಾಯಕರು ಕ್ಷೇತ್ರದಲ್ಲಿ ಪ್ರಚಾರ ನಡೆಸಲಿದ್ದಾರೆ ಎಂದಿದ್ದಾರೆ. ಎಸ್ಎಂಕೆಯಂತೆ ಸದ್ಯದಲ್ಲೇ ಕಾಂಗ್ರೆಸ್ ಕಟ್ಟಿದ ನಾಯಕರೆಲ್ಲಾ ಬಿಜೆಪಿಗೆ ವಲಸೆ ಬರಲಿದ್ದಾರೆ ಎಂದು ಭವಿಷ್ಯ ನುಡಿದಿದ್ದಾರೆ.

 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments