ಸರ್ಕಾರದ ಬಗ್ಗೆ ಹಗುರವಾಗಿ ಮಾತನಾಡಿದ ಯಡಿಯೂರಪ್ಪ ವಿರುದ್ಧ ಸಿಎಂ ವಾಗ್ದಾಳಿ

Webdunia
ಗುರುವಾರ, 20 ಡಿಸೆಂಬರ್ 2018 (13:15 IST)
ಬೆಳಗಾವಿ : ಸಾಲಮನ್ನಾ ವಿಚಾರದಲ್ಲಿ ಸರ್ಕಾರದ ಬಗ್ಗೆ ಹಗುರವಾಗಿ ಮಾತನಾಡಿದ ಬಿಜೆಪಿ ನಾಯಕರಿಗೆ ಇದೀಗ ಸಿಎಂ ಕುಮಾರಸ್ವಾಮಿ ಸ್ಪಷ್ಟ ಉತ್ತರ ನೀಡಿದ್ದಾರೆ.


ನಾಲ್ಕು ಕಂತುಗಳಲ್ಲಿ ಬ್ಯಾಂಕ್ ಗಳಿಗೆ ಹಣ ತುಂಬುತ್ತೇನೆ. ಇದರ ಬಗ್ಗೆ ನಾನು ಈಗಾಗಲೇ ಸ್ಪಷ್ಟಪಡಿಸಿದ್ದೇನೆ. ಇಂದು ಆರ್ಥಿಕ ಇಲಾಖೆ ಅಧಿಕಾರಿಗಳ ಜೊತೆ ಚರ್ಚೆ ನಡೆಸುತ್ತೇನೆ. ಮುಂದಿನ ಬಜೆಟ್ ನಲ್ಲಿ ರೈತರ ಸಾಲಮನ್ನಾ ಮಾಡುತ್ತೇನೆ. 4 ಕಂತುಗಳಲ್ಲಿ ಮಾಡುತ್ತೇನೆ ಈ ಬಗ್ಗೆ ಎಲ್ಲರೂ ಕಾದು ನೋಡಿ ಎಂದು ಹೇಳಿದ್ದಾರೆ.


ಹಾಗೇ ‘ನಿನ್ನೇ ಹಗುರವಾಗಿ ಮಾತನಾಡಿದ್ದೇನೆ ಅನ್ನೋದು ಬಿಜೆಪಿ ಆರೋಪ. ಸರ್ಕಾರದ ಬಗ್ಗೆ ಹಗುರವಾಗಿ ಮಾತಾಡಿರೋದು ಯಡಿಯೂರಪ್ಪ. ಹಾಗೇ ನೋಡಿದರೆ ನಾವು ಬಿಜೆಪಿ ವಿರುದ್ಧ ಧರಣಿ ಮಾಡಬೇಕು ಎಂದು ಬೆಳಗಾವಿ ಯಡಿಯೂರಪ್ಪ ವಿರುದ್ಧ ಸಿಎಂ ವಾಗ್ದಾಳಿ ನಡೆಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಕತಾರ್ ನ ಅನಿಲ ಘಟಕಕ್ಕೆ ಇರಾನ್ ದಾಳಿ ಮಾಡಿದ್ದರಿಂದ ಭಾರತಕ್ಕೆ ಇನ್ನು ಇಷ್ಟು ವರ್ಷ ಸಮಸ್ಯೆ: ಶಾಕಿಂಗ್

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಅಮೆರಿಕಾ ಅಧ್ಯಕ್ಷರ ಹೇಳಿಕೆ ಬಳಿಕ ಮಹತ್ವದ ನಿರ್ಧಾರ ತೆಗೆದುಕೊಂಡ ಇಸ್ರೇಲ್: ಇದರಿಂದ ಭಾರತಕ್ಕೂ ಲಾಭವಾಗುತ್ತಾ

ಬುರ್ಖಾ ಹಾಕಿಕೊಂಡು ಅಪ್ಪ, ಮಗ ಮಾಡಿ ಖತರ್ನಾಕ್ ಕೆಲಸ ನೋಡಿ Video

ಮುಂದಿನ ಸುದ್ದಿ
Show comments