Webdunia - Bharat's app for daily news and videos

Install App

ಶಾಲಾ ಮಕ್ಕಳ ಜತೆ ಮರಿಯಾನೆಯ ಆಟ ...!!!

Webdunia
ಗುರುವಾರ, 8 ಸೆಪ್ಟಂಬರ್ 2022 (16:08 IST)
ಬಿಳಿಗಿರಿರಂಗನಬೆಟ್ಟ ಅರಣ್ಯ ಪ್ರದೇಶದಲ್ಲಿ ತಾಯಿಯಿಂದ ಬೇರ್ಪಟ್ಟ ಗಂಡು ಮರಿ ಆನೆಯೊಂದು ದಾರಿತಪ್ಪಿ ಪುರಾಣಿಪೋಡಿನ ವಸತಿ ಶಾಲೆಗೆ ಬಂದಿದೆ‌.
ಆನೆ ಕಂಡಂದ್ದೇ ತಡ ಖುಷಿಗೊಂಡ ಕಾಡಿನ ಮಕ್ಕಳು ಆನೆಯೊಟ್ಟಿಗೆ ಆಡಿ ನಲಿದಾಡಿದ್ದಾರೆ. ಮನುಷ್ಯರನ್ನೇ ಕಾಣದ ಮರಿ ಆನೆ ಹೊಸ ಸ್ನೇಹಿತರೊಟ್ಟಿಗೆ ನಲಿದಿದ್ದು, ಮಕ್ಕಳು ಕೊಟ್ಟ ಹಾಲನ್ನು ಕುಡಿದು ಅವರೊಂದಿಗೆ ಆಟ ಆಡಿಗೆ. ಬಾಳೆಹಣ್ಣು ತಿನ್ನಿಸಿ 'ಆನೆ ಬಂತೊಂದಾನೆ, ಯಾವೂರ ಆನೆ' ಎಂದು ಹಾಡಿ ಮಕ್ಕಳು ಕುಣಿದು ಕುಪ್ಪಳಿಸಿರುವುದು ವೀಡಿಯೋದಲ್ಲಿ ಸೆರೆ ಆಗಿದೆ.
ಯಳಂದೂರು ತಾಲೂಕಿನ ಬುಡಕಟ್ಟು ಜನಾಂಗದವರ ವ್ಯಾಪ್ತಿಯ ಗ್ರಾಮವೊಂದರ ಶಾಲಾ ಪ್ರದೇಶದಲ್ಲಿ ಈ ಆನೆಯ ಮರಿ ಓಡಾಡುತ್ತಿರುವುದು ಪತ್ತೆ ಆಗಿತ್ತು. ಇದರೊಂದಿಗೆ ಮಕ್ಕಳು ಮತ್ತು ವಯಸ್ಕರು ಆಟವಾಡುತ್ತಾ ಅದಕ್ಕೆ ತಿಂಡಿ ತಿನಿಸುಗಳನ್ನು ತಿನ್ನಿಸುತ್ತಿರುವ ದೃಶ್ಯ ಕಂಡುಬಂದಿದೆ. ಇದಕ್ಕೆ ಬಾಳೆಹಣ್ಣು ಮತ್ತು ಇತರ ಆಹಾರ ಪದಾರ್ಥಗಳನ್ನು ನೀಡಲಾಗುತ್ತಿತ್ತು. ಆನೆ ಮರಿ ತುಂಬಾ ಸಂತೋಷವಾಗಿದ್ದರೂ, ಅಂತಹ ಸಾಮೀಪ್ಯ ಅಪರೂಪ ಎಂದು ಚಾಮರಾಜನಗರದ ಅರಣ್ಯಾಧಿಕಾರಿಯೊಬ್ಬರು ತಿಳಿಸಿದ್ದರು. ತನ್ನ ತಾಯಿ ಆನೆಯೊಂದಿಗೆ ಸೇರಿಸಲು ಪ್ರಯತ್ನಿಸುತ್ತಿರುವ ಅರಣ್ಯಾಧಿಕಾರಿಗಳು ಆನೆಯ ಮರಿಯನ್ನು ಕರೆದೊಯ್ದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

ಮುಂದಿನ ಸುದ್ದಿ
Show comments