Webdunia - Bharat's app for daily news and videos

Install App

ಗುಂಡಿಗಳನ್ನು ಮುಚ್ಚುವಂತೆ ಸಿಎಂಗೆ ಮನವಿ ಮಾಡಿದ ಪೋರಿ...!!!

Webdunia
ಮಂಗಳವಾರ, 26 ಅಕ್ಟೋಬರ್ 2021 (18:44 IST)
ನಗರ ವ್ಯಾಪ್ತಿಯ ರಸ್ತೆ ಗುಂಡಿಗಳನ್ನು ಮುಚ್ಚುವಂತೆ ಏಳು ವರ್ಷದ ಬಾಲಕಿಯೊಬ್ಬಳು ವಿಶೇಷ ರೀತಿಯಲ್ಲಿ ಮನವಿ ಸಲ್ಲಿಸಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.ನಗರದಲ್ಲಿ ಎರಡನೇ ತರಗತಿ ಓದುತ್ತಿರುವ ಏಳು ವರ್ಷದ ಎಲ್.ಧವನಿ ಯ ಸಾಮಾಜಿಕ ಕಳಕಳಿಗಾಗಿ ಎಲ್ಲರೂ ಮೆಚ್ಚುಗೆ ವ್ಯಕ್ತಪಡಿಸಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಯಿ ಅವರಲ್ಲಿ ರಸ್ತೆ ಗುಂಡಿ ಮುಚ್ಚುವಂತೆ ಆಗ್ರಹಿಸಿದ್ದಾಳೆ.
 
ನಮ್ಮ ಬೆಂಗಳೂರಲ್ಲಿ ರಸ್ತೆಗಳೆ ಸರಿಯಿಲ್ಲ. ಎಲ್ಲೇದರಲ್ಲಿ ಗುಂಡಿಗಳು ಬಿದ್ದಿವೆ. ಅದರಿಂದ ಸುಮಾರು ಜನ ಸಾವನ್ನಪ್ಪುತ್ತಿದ್ದಾರೆ. ಅವರು ಸತ್ತರೆ ಅವರ ಕುಟುಂಬದವರು ಹೇಗೆ ಜೀವನ ಮಾಡ್ತಾರೆ ನೀವೆ ಹೇಳಿ ತಾತ ಎಂದು ಸಿಎಂ ಅವರಲ್ಲಿ ಧವನಿ ಪ್ರಶ್ನಿಸಿದ್ದಾಳೆ. ಆ ಗುಂಡಿಗಳನ್ನು ಬೇಗ ಮುಚ್ಚಿಸಿ ಅವರ ಜೀವಗಳನ್ನ ಉಳಿಸಿ ತಾತ ಎಂದು ಧವನಿ ಬೇಡಿಕೊಂಡಿದ್ದು, ಗುಂಡಿಗಳಿಂದಾಗಿ ಅನೇಕ ಬಾರಿ ತಾನು ಬೈಕ್ನಿಂದ ಬಿದ್ದಿದ್ದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments