Select Your Language

Notifications

webdunia
webdunia
webdunia
webdunia

ಸಣ್ಣ ನೀರಾವರಿ ಅವ್ಯವಹಾರ ಪ್ರಕರಣ: ಸಿಐಡಿ ತನಿಖೆ ಆರಂಭ

ಸಣ್ಣ ನೀರಾವರಿ ಅವ್ಯವಹಾರ ಪ್ರಕರಣ: ಸಿಐಡಿ ತನಿಖೆ ಆರಂಭ
ಕೊಪ್ಪಳ , ಶನಿವಾರ, 6 ಆಗಸ್ಟ್ 2016 (10:46 IST)
ಕುಷ್ಟಗಿಯಲ್ಲಿರುವ ರಾಯಚುರು ಹಾಗೂ ಕೊಪ್ಪಳ ಜಿಲ್ಲಾ ವ್ಯಾಪ್ತಿಯ ಸಣ್ಣ ನೀರಾವರಿ ಇಲಾಖೆಯಲ್ಲಿ ನಡೆದ ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಅಧಿಕಾರಿಗಳು ತನಿಖೆ ಪ್ರಾರಂಭಿಸಿದ್ದಾರೆ.
 
ಸಿಐಡಿ ಡಿವೈಎಸ್‌ಪಿ ಶ್ರೀನಿವಾಸ ನೇತೃತ್ವದ ತಂಡ ಪ್ರಕರಣ ಕುರಿತು ತನಿಖಾ ನಡೆಸುತ್ತಿದ್ದು, ಕೊಪ್ಪಳ ಜಿಲ್ಲೆಯ ಕುಷ್ಟಗಿಯಲ್ಲಿ ಬೀಡು ಬಿಟ್ಟಿದ್ದಾರೆ.
 
ಕುಷ್ಟಗಿ ಸಣ್ಣ ನೀರಾವರಿ ಇಲಾಖೆಯಲ್ಲಿ 34 ಕೋಟಿ ರೂಪಾಯಿ ದುರ್ಬಳಕೆಯಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ 26 ಅಧಿಕಾರಿಗಳನ್ನು ಅಮಾನತು ಮಾಡಲಾಗಿತ್ತು. 



ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಡಿ.ಕೆ. ಶಿವಕುಮಾರ್: ದೇಶದ ಎರಡನೆಯ ಶ್ರೀಮಂತ ಸಚಿವ