ಬೆಂಗಳೂರಿನಲ್ಲಿ ಪುಡಿ ರೌಡಿಗಳ ಅಟ್ಟಹಾಸ

Webdunia
ಭಾನುವಾರ, 10 ಜುಲೈ 2022 (16:05 IST)
ಬೆಂಗಳೂರಿನಲ್ಲಿ ಪುಡಿರೌಡಿಗಳ ಹಾವಳಿ ಮಿತಿ ಮೀರಿದೆ. ಹೊಸ್ಕೆರೆಹಳ್ಳಿ ಬಳಿ ಮಚ್ಚು ಲಾಂಗು ಹಿಡಿದ ಪುಡಿ ರೌಡಿಗಳು ಮೊಬೈಲ್​​ ಕಸಿದುಕೊಂಡಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಗಿರಿನಗರ ಪೊಲೀಸ್ ಠಾಣೆ ವ್ಯಾಪ್ತಿಯ ರೋಟಿಲ್ಯಾಂಡ್ ಡಾಭ ಬಳಿ ಗಲಾಟೆ ನಡೆಯುತ್ತಿತ್ತು.
ಯುವಕ ಹರಸಾಹಸ ಮಾಡಿ ಮೊಬೈಲ್​​ ವಾಪಸ್ ಪಡೆದಿದ್ದಾನೆ. ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಿದ್ರೂ ಸ್ಥಳಕ್ಕೆ ಬಂದಿಲ್ಲ ಎಂದು ಯುವಕ ಆಕ್ರೋಶ ಹೊರ ಹಾಕಿದ್ದಾನೆ. ರೋಟಿ ಡಾಬಾ ಬಳಿ ಪದೇ ಪದೇ ಪುಡಿ ರೌಡಿಗಳು ಅಟ್ಟಹಾಸ ಮೆರೆಯುತ್ತಿದ್ದರೂ ಗಿರಿನಗರ ಪೋಲಿಸರು ಕ್ರಮ ಕೈಗೊಂಡಿಲ್ಲ ಅಂತಾ ಸ್ಥಳೀಯರು ಕಿಡಿಕಾರಿದ್ದಾರೆ. ಸಿಸಿಟಿವಿಯ ಡಿವಿಆರ್ ಪಡೆದು ಪೊಲೀಸರು ಪರಿಶೀಲನೆ ಮಾಡ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿ ಸ್ಫೋಟ ಪ್ರಕರಣ, ನಾಳೆ ಲಾಲ್‌ ಕ್ವಿಲಾ ಮೆಟ್ರೋ ನಿಲ್ದಾಣ ಬಂದ್‌

ದೆಹಲಿ ಕಾರು ಸ್ಫೋಟ: ಅಮಿತ್ ಶಾ ರಾಜೀನಾಮೆಗೆ ಹೆಚ್ಚಿದ ಒತ್ತಾಯ

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಕಲಾಲೋಕ ಮಳಿಗೆ, ಏನೆಲ್ಲಾ ಸಿಗಲಿದೆ ಗೊತ್ತಾ

ಕಾರು ಸ್ಫೋಟದ ಹಿಂದಿನ ಪ್ರತಿಯೊಬ್ಬ ಅಪರಾಧಿಯನ್ನು ಭೇಟೆಯಾಡಿ: ಅಮಿತ್ ಶಾ

ದೆಹಲಿಯಲ್ಲಿ ಕಾರು ಸ್ಫೋಟ: ರಾಜ್ಯದ ಈ ಜಿಲ್ಲೆಯಲ್ಲಿ ಹೆಚ್ಚಿನ ಭದ್ರತೆ

ಮುಂದಿನ ಸುದ್ದಿ
Show comments