Webdunia - Bharat's app for daily news and videos

Install App

ಸ್ಮಾರ್ಟ್ ಸಿಟಿ ಬೆಂಗಳೂರು ಅವ್ಯವಸ್ಥೆ

Webdunia
ಬುಧವಾರ, 20 ಅಕ್ಟೋಬರ್ 2021 (16:57 IST)
ಸ್ಮಾರ್ಟ್‌ಸಿಟಿ ಕಾಮಗಾರಿ ನಡೆಯುತ್ತಿರುವ ನಗರದ ಅವೆನ್ಯೂ ರಸ್ತೆಯಲ್ಲಿ ಒಳಚರಂಡಿ ವ್ಯವಸ್ಥೆ ಹಾಳಾಗಿರುವ ಕಾರಣ ಎರಡು ವಾರಗಳಿಂದ ರಸ್ತೆಯ ಮೇಲೆಲ್ಲ ಕೊಳಚೆ ನೀರು ಹರಿಯುತ್ತಿದೆ.ಸಂಬಂಧಪಟ್ಟ ಅಧಿಕಾರಿಗಳು ಈ ಬಗ್ಗೆ ಗಮನ ಹರಿಸುತ್ತಿಲ್ಲ' ಎಂದು ಇಲ್ಲಿನ ವರ್ತಕರು ದೂರಿದ್ದಾರೆ.
ಈ ದುರ್ನಾತ ಬೀರುವ ರಸ್ತೆಯಲ್ಲಿ ಗ್ರಾಹಕರು ಸಂಚರಿಸಲು ಅಸಹ್ಯಪಡುತ್ತಾರೆ. ಇದರಿಂದ ವ್ಯಾಪಾರವೂ ಸರಿಯಾಗಿ ನಡೆಯುತ್ತಿಲ್ಲ. ಕಾಮಗಾರಿಗಳೇ ಜನರಿಗೆ ತಲೆನೋವಾಗಿ ಪರಿಣಮಿಸಿವೆ ಎಂದು ವರ್ತಕರು ಬೇಸರ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments