Webdunia - Bharat's app for daily news and videos

Install App

ಸ್ಮಾರ್ಟ್ ಸಿಟಿ ಬೆಂಗಳೂರು ಅವ್ಯವಸ್ಥೆ

Webdunia
ಬುಧವಾರ, 20 ಅಕ್ಟೋಬರ್ 2021 (16:57 IST)
ಸ್ಮಾರ್ಟ್‌ಸಿಟಿ ಕಾಮಗಾರಿ ನಡೆಯುತ್ತಿರುವ ನಗರದ ಅವೆನ್ಯೂ ರಸ್ತೆಯಲ್ಲಿ ಒಳಚರಂಡಿ ವ್ಯವಸ್ಥೆ ಹಾಳಾಗಿರುವ ಕಾರಣ ಎರಡು ವಾರಗಳಿಂದ ರಸ್ತೆಯ ಮೇಲೆಲ್ಲ ಕೊಳಚೆ ನೀರು ಹರಿಯುತ್ತಿದೆ.ಸಂಬಂಧಪಟ್ಟ ಅಧಿಕಾರಿಗಳು ಈ ಬಗ್ಗೆ ಗಮನ ಹರಿಸುತ್ತಿಲ್ಲ' ಎಂದು ಇಲ್ಲಿನ ವರ್ತಕರು ದೂರಿದ್ದಾರೆ.
ಈ ದುರ್ನಾತ ಬೀರುವ ರಸ್ತೆಯಲ್ಲಿ ಗ್ರಾಹಕರು ಸಂಚರಿಸಲು ಅಸಹ್ಯಪಡುತ್ತಾರೆ. ಇದರಿಂದ ವ್ಯಾಪಾರವೂ ಸರಿಯಾಗಿ ನಡೆಯುತ್ತಿಲ್ಲ. ಕಾಮಗಾರಿಗಳೇ ಜನರಿಗೆ ತಲೆನೋವಾಗಿ ಪರಿಣಮಿಸಿವೆ ಎಂದು ವರ್ತಕರು ಬೇಸರ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರಾವಳಿಯಲ್ಲಿ ರಣಭೀಕರ ಮಳೆ ನಡುವೆ ಮುಂದಿನ 24ಗಂಟೆ ಹೇಗಿರಲಿದೆ ಗೊತ್ತಾ ಹವಾಮಾನ

ಭ್ರಷ್ಟಾಚಾರ ಆರೋಪ ಹೊತ್ತಿರುವವರು, ಪಬ್‌ಗಳಲ್ಲಿ ಗಲಾಟೆ ಮಾಡಿದವರಿಗೆ ಕೊನೆಗೂ ಮಂತ್ರಿಸ್ಥಾನ

ಕೊನೆಗೂ ಡಿಕೆ ಶಿವಕುಮಾರ್ ಸಂಪುಟ ಸೇರಿದ 19 ಸಚಿವರು ಇವರೇ

ದೆಹಲಿ ಪ್ರತಿಭಟನೆಯಲ್ಲಿ ಭಾಗಿಯಾದವರ ವಿರುದ್ಧದ ಎಫ್ಐಆರ್ ಹಿಂಪಡೆಯುವ ಬಗ್ಗೆ ದೆಹಲಿ‌ ಕೋರ್ಟ್ ಮಹತ್ವದ ಸೂಚನೆ

ಎಲ್ಲಾ ಶಾಸಕರಿಗೂ ಒಂದೇ ಬಾರಿಗೆ ಸಚಿವ ಸಂಪುಟದಲ್ಲಿ ಸ್ಥಾನ ಕಲ್ಪಿಸಲು ಸಾಧ್ಯವಿಲ್ಲ

ಮುಂದಿನ ಸುದ್ದಿ
Show comments