Webdunia - Bharat's app for daily news and videos

Install App

ಉಪಚುನಾವಣಾ ಕಣದಲ್ಲಿ ಎಸ್.ಎಂ. ಕೃಷ್ಣ ವರ್ಸಸ್ ಸಿಎಂ ಸಿದ್ದರಾಮಯ್ಯ, ದಿಗ್ಗಜರ ಭರ್ಜರಿ ಪ್ರಚಾರ

Webdunia
ಸೋಮವಾರ, 3 ಏಪ್ರಿಲ್ 2017 (08:07 IST)
ಗುಂಡ್ಲುಪೇಟೆ ಮತ್ತು ನಂಜನಗೂಡು ಉಪಚುನಾವಣಾ ಕಣದಲ್ಲಿ ಇಂದು ದಿಗ್ಗಜ ನಾಯಕರಿಂದ ಪ್ರಚಾರ ನಡೆಯಲಿದೆ. ಬಿಜೆಪಿ ಸೇರ್ಪಡೆಗೊಂಡಿರುವ ಮಾಜಿ ಸಿಎಂ ಎಸ್.ಎಂ. ಕೃಷ್ಣ ಬಹಿರಂಗ ಸಮಾವೇಶದಲ್ಲಿ ಭಾಗವಹಿಸುತ್ತಿದ್ದಾರೆ.

ಬೆಳಗ್ಗೆ 11.30ಕ್ಕೆ ನಂಜನಗೂಡಿನಲ್ಲಿ ಪತ್ರಿಕಾಗೋಷ್ಠಿ ನಡೆಸಲಿರುವ ಎಸ್.ಎಂ. ಕೃಷ್ಣ ಗುಂಡ್ಲುಪೇಟೆಯ ಅಂಬೇಡ್ಕರ್ ಭವನದ ಸಮೀಪ ನಡೆಯಲಿರುವ ಬಿಜೆಪಿ ಸಮಾವೇಶದಲ್ಲಿ ಭಾಗವಹಿಸುತ್ತಿದ್ದಾರೆ. ಕೇಂದ್ರ ಸಚಿವರಾದ ಅನಂತ್ ಕುಮಾರ್, ಸದಾನಂದಗೌಡ, ಮಾಜಿ ಸಿಎಂ ಯಡಿಯೂರಪ್ಪ ಸಹ ಭಾಗವಹಿಸಲಿದ್ದಾರೆ.

ಇತ್ತ, ಸಿಎಂ ಸಿದ್ದರಾಮಯ್ಯ ಸಹ ಬೃಹತ್ ರೋಡ್ ಶೋ ನಡೆಸಲಿದ್ದಾರೆ. 10 ಸಚಿವರ ಜೊತೆ ಸಿದ್ದರಾಮಯ್ಯ ಪ್ರಚಾರ ನಡೆಸಲಿದ್ದಾರೆ. ಚುನಾವಣೆಗೆ ಕೆಲ ದಿನಗಳು ಮಾತ್ರ ಬಾಕಿ ಉಳಿದಿದ್ದು, ಬಿರುಸಿನ ಪ್ರಚಾರ ನಡೆಯಲಿದೆ.

ರೈಲಿನ ಮೂಲಕ ಮೈಸೂರಿಗೆ ತೆರಳಿರುವ ಎಸ್.ಎಂ. ಕೃಷ್ಣ ಸುದ್ದಿಗಾರರ ಜೊತೆ ಮಾತನಾಡಿ,  ಮುಂದೆ ಮಾಡಲಿರುವ ಹಲವು ಪ್ರಚಾರಗಳಿಗೆ ಇದು ಆರಂಭ. ಈ ದೇಶ ಶಕ್ತಿಶಾಲಿ ದೇಶವಾಗಬೇಕು. ಅಮೆರಿಕ ಮತ್ತು ಚೀನಾಗೆ ಸರಿಸಮಾನವಾಗಿ ನಿಲ್ಲಬೇಕು ಎಂಬುದು ಪ್ರತಿಯೊಬ್ಬನ ಭಾರತೀಯನ ಆಶಯ.ಅದೆಕ್ಕಾಗಿ ಒಬ್ಬ ಬಲಿಷ್ಠ ನಾಯಕನ ಅಗತ್ಯವಿದ್ದು, ಅದಕ್ಕೆ ಎಲ್ಲರ ಬೆಂಬಲ ಸಿಗಲಿದೆ ಎಂದು ಹೇಳಿದ್ದಾರೆ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರತವನ್ನು ನಿಂದಿಸಿದ ಡೊನಾಲ್ಡ್ ಟ್ರಂಪ್ ಮಾತು ಕೇಳಿದ್ರೆ ರೊಚ್ಚಿಗೇಳ್ತೀರಿ

ಗಾರ್ಡನ್ ಸಿಟಿಯನ್ನ ಜಿಹಾದಿ ಸಿಟಿ ಮಾಡಿದ ಕಾಂಗ್ರೆಸ್ ಸರ್ಕಾರಕ್ಕೆ ಧಿಕ್ಕಾರ: ಆರ್ ಅಶೋಕ್

Gold Price: ಪರಿಶುದ್ಧ ಚಿನ್ನದ ದರ ಇಂದು ಮತ್ತೆ ಬಲು ದುಬಾರಿ

ರಷ್ಯಾ ಉಕ್ರೇನ್ ಯುದ್ಧವಾದರೂ ನಿಲ್ಲಬಹುದು ಕಾಂಗ್ರೆಸ್ ಜಗಳ ನಿಲ್ಲಲ್ಲ: ವಿಜಯೇಂದ್ರ ಟಾಂಗ್

ಸಕ್ಸಸ್ ಸಿಗಬೇಕೆಂದರೆ ಏನು ಮಾಡಬೇಕು, ಇನ್ಫೋಸಿಸ್ ನಾರಾಯಣ ಮೂರ್ತಿ ಸಲಹೆಯೇನು

ಮುಂದಿನ ಸುದ್ದಿ
Show comments