Webdunia - Bharat's app for daily news and videos

Install App

ಸ್ಮೃತಿ ಇರಾನಿ ನಡೆ ಖಂಡಿಸಿ ಕಾಂಗ್ರೆಸ್ ಕಚೇರಿಯಲ್ಲಿ ಹೋಮ

Webdunia
ಶುಕ್ರವಾರ, 29 ಜುಲೈ 2022 (19:05 IST)
ಸೋನಿಯಾಗಾಂಧಿ ಬಗ್ಗೆ ಸ್ಮೃತಿ ಇರಾನಿ ನಡೆ ಖಂಡಿಸಿ ಯುವ ಕಾಂಗ್ರೆಸ್​ನಿಂದ ಕಾಂಗ್ರೆಸ್ ಕಚೇರಿಯಲ್ಲಿ ಹೋಮ-ಪೂಜೆ ನಡೆಸಲಾಗ್ತಿದೆ.
 
ಯುವ ಕಾಂಗ್ರೆಸ್ ಅಧ್ಯಕ್ಷ ನಲಪಾಡ್​ ನೇತೃತ್ವದಲ್ಲಿ ಹೋಮ ನಡೆಯುತ್ತಿದ್ದು,ಕೇಂದ್ರ ಸಚಿವೆಗೆ ಒಳ್ಳೇ ಬುದ್ಧಿ ಬರಲಿ ಅಂತಾ ನಲಪಾಡ್​ ಪ್ರಾರ್ಥನೆ ಮಾಡ್ತಿದ್ದಾರೆ.ಇನ್ನು ಇದೇ ವೇಳೆ ಮಾತನಾಡಿದ ನಲಪಾಡ್ ಸೋನಿಯಾ ಗಾಂಧಿ ಕುರಿತು ಸಚಿವೆ ಸ್ಮತಿ ಇರಾನಿ ನಡವಳಿಕೆ ಖಂಡನೀಯ.ಸೋನಿಯಾ ಗಾಂಧಿಗೆ 70 ವರ್ಷ ವಯಸ್ಸಾಗಿದ್ದು , ಸಚಿವೆ
ಸ್ಮತಿ ಇರಾನಿ ನಡುವಳಿಕೆ ಯನ್ನ ಖಂಡಿಸ್ತೇವೆ.ಕೇಂದ್ರ ಸಚಿವೆಗೆ ಒಳ್ಳೆಯದಾಗಲಿ, ಬುದ್ದಿ ಬರಲಿ ಜೊತೆಗೆ ಬದಲಾವಣೆ ಆಗಲಿ ಎಂದು ಗಣ ಹೋಮ ಮಾಡಲಾಗ್ತಿದೆ ಎಂದು ಹೇಳಿದರು. ಅಷ್ಟೇ ಅಲ್ಲದೇ ಸಂಸದ ತೇಜಸ್ವಿ ಸೂರ್ಯ ಅವರ ಹೇಳಿಕೆ ಖಂಡನಿಯವಾಗಿದೆ.ಬಸ್ ಗೆ ಕಲ್ಲು ಹೊಡೆದರೆ, ನಮ್ಮ ರಾಜ್ಯದ ಜನತೆಗೆ ತೊಂದರೆ ಆಗಲಿದೆ. ಅದನ್ನ ಸೂರ್ಯ ಅರ್ಥ ಮಾಡ್ಕೋಳ್ಳಬೇಕು.ಮಂಗಳೂರಿನಲ್ಲಿ ಹತ್ಯೆ ಆಗ್ತಿದೆ. ಹತ್ಯೆ ತಡೆಯಲು ಸರ್ಕಾರ ವಿಫಲವಾಗಿದೆ ಎಂದು ನಲಪಾಡ್ ಅಸಾಮಾಧಾನ ವ್ಯಕ್ತಪಡಿಸಿದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳ: ವರಸೆ ಬದಲಾಯಿಸಿದ ಮಾಸ್ಕ್‌ಮ್ಯಾನ್‌, ಬೇರೆಡೆ ಹೊರಟ ಎಸ್‌ಐಟಿ ತಂಡ

ಜೈಲಿನಲ್ಲಿರುವ ಪ್ರಜ್ವಲ್ ರೇವಣ್ಣ ಸ್ಥಿತಿ ನಿಜಕ್ಕೂ ಶಾಕಿಂಗ್

ಒಳ ಮೀಸಲಾತಿಯಲ್ಲಿ ಮೋಸ, ವಂಚನೆ ಸಹಿಸುವುದಿಲ್ಲ: ಛಲವಾದಿ ನಾರಾಯಣಸ್ವಾಮಿ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಹಬ್ಬಕ್ಕೂ ಬರದ ಗೃಹಲಕ್ಷ್ಮಿ ಹಣ: ಸರ್ಕಾರ ರೊಕ್ಕ ಕೊಡೋದು ಯಾವಾಗ್ಲೋ ಅಂತಿದ್ದಾರೆ ಮಹಿಳೆಯರು

ಮುಂದಿನ ಸುದ್ದಿ
Show comments