Webdunia - Bharat's app for daily news and videos

Install App

ಸ್ಮೃತಿ ಇರಾನಿ ನಡೆ ಖಂಡಿಸಿ ಕಾಂಗ್ರೆಸ್ ಕಚೇರಿಯಲ್ಲಿ ಹೋಮ

Webdunia
ಶುಕ್ರವಾರ, 29 ಜುಲೈ 2022 (19:05 IST)
ಸೋನಿಯಾಗಾಂಧಿ ಬಗ್ಗೆ ಸ್ಮೃತಿ ಇರಾನಿ ನಡೆ ಖಂಡಿಸಿ ಯುವ ಕಾಂಗ್ರೆಸ್​ನಿಂದ ಕಾಂಗ್ರೆಸ್ ಕಚೇರಿಯಲ್ಲಿ ಹೋಮ-ಪೂಜೆ ನಡೆಸಲಾಗ್ತಿದೆ.
 
ಯುವ ಕಾಂಗ್ರೆಸ್ ಅಧ್ಯಕ್ಷ ನಲಪಾಡ್​ ನೇತೃತ್ವದಲ್ಲಿ ಹೋಮ ನಡೆಯುತ್ತಿದ್ದು,ಕೇಂದ್ರ ಸಚಿವೆಗೆ ಒಳ್ಳೇ ಬುದ್ಧಿ ಬರಲಿ ಅಂತಾ ನಲಪಾಡ್​ ಪ್ರಾರ್ಥನೆ ಮಾಡ್ತಿದ್ದಾರೆ.ಇನ್ನು ಇದೇ ವೇಳೆ ಮಾತನಾಡಿದ ನಲಪಾಡ್ ಸೋನಿಯಾ ಗಾಂಧಿ ಕುರಿತು ಸಚಿವೆ ಸ್ಮತಿ ಇರಾನಿ ನಡವಳಿಕೆ ಖಂಡನೀಯ.ಸೋನಿಯಾ ಗಾಂಧಿಗೆ 70 ವರ್ಷ ವಯಸ್ಸಾಗಿದ್ದು , ಸಚಿವೆ
ಸ್ಮತಿ ಇರಾನಿ ನಡುವಳಿಕೆ ಯನ್ನ ಖಂಡಿಸ್ತೇವೆ.ಕೇಂದ್ರ ಸಚಿವೆಗೆ ಒಳ್ಳೆಯದಾಗಲಿ, ಬುದ್ದಿ ಬರಲಿ ಜೊತೆಗೆ ಬದಲಾವಣೆ ಆಗಲಿ ಎಂದು ಗಣ ಹೋಮ ಮಾಡಲಾಗ್ತಿದೆ ಎಂದು ಹೇಳಿದರು. ಅಷ್ಟೇ ಅಲ್ಲದೇ ಸಂಸದ ತೇಜಸ್ವಿ ಸೂರ್ಯ ಅವರ ಹೇಳಿಕೆ ಖಂಡನಿಯವಾಗಿದೆ.ಬಸ್ ಗೆ ಕಲ್ಲು ಹೊಡೆದರೆ, ನಮ್ಮ ರಾಜ್ಯದ ಜನತೆಗೆ ತೊಂದರೆ ಆಗಲಿದೆ. ಅದನ್ನ ಸೂರ್ಯ ಅರ್ಥ ಮಾಡ್ಕೋಳ್ಳಬೇಕು.ಮಂಗಳೂರಿನಲ್ಲಿ ಹತ್ಯೆ ಆಗ್ತಿದೆ. ಹತ್ಯೆ ತಡೆಯಲು ಸರ್ಕಾರ ವಿಫಲವಾಗಿದೆ ಎಂದು ನಲಪಾಡ್ ಅಸಾಮಾಧಾನ ವ್ಯಕ್ತಪಡಿಸಿದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments