Webdunia - Bharat's app for daily news and videos

Install App

ಬ್ಯಾಂಕಾಕ್‌ನಿಂದ 10 ಅನಕೊಂಡ ಕಳ್ಳಸಾಗಣೆ: ಬೆಂಗಳೂರು ಏರ್‌ಫೋರ್ಟ್‌ನಲ್ಲಿ ವ್ಯಕ್ತಿ ಅರೆಸ್ಟ್

Sampriya
ಮಂಗಳವಾರ, 23 ಏಪ್ರಿಲ್ 2024 (17:15 IST)
Photo Courtesy X
ಬೆಂಗಳೂರು: ಥೈಲ್ಯಾಂಡ್‌ನ ಬ್ಯಾಂಕಾಕ್‌ನಿಂದ ಬಂದಿದ್ದ ವ್ಯಕ್ತಿಯೊಬ್ಬ ತನ್ನ ಲಗೇಜ್‌ ಬ್ಯಾಗ್‌ನಲ್ಲಿ 10 ಅನಕೊಂಡಗಳನ್ನು ಕಳ್ಳಸಾಗಣೆ ಮಾಡಲು ಯತ್ನಿಸಿದ ಘಟನೆ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ನಡೆದಿದೆ.

10 ಹಳದಿ ಅನಕೊಂಡಗಳನ್ನು ಕಳ್ಳಸಾಗಣೆಗೆ ಪ್ರಯತ್ನಿಸಿದ ವ್ಯಕ್ತಿಯನ್ನು ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ.

ಬೆಂಗಳೂರು ಕಸ್ಟಮ್ಸ್ ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್ ಎಕ್ಸ್‌ನಲ್ಲಿ ಹಂಚಿಕೊಂಡ ಪ್ರಕಟಣೆಯ ಪ್ರಕಾರ, ಥೈಲ್ಯಾಂಡ್‌ನ ಬ್ಯಾಂಕಾಕ್‌ನಿಂದ ಬಂದಿದ್ದ ಪ್ರಯಾಣಿಕನನ್ನು ಬಂಧಿಸಲಾಗಿದೆ.

  ವನ್ಯಜೀವಿ ಕಳ್ಳಸಾಗಣೆಯನ್ನು ಸಹಿಸಲಾಗುವುದಿಲ್ಲ. ಈ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಅಧಿಕಾರಿಗಳು ಬರೆದುಕೊಂಡಿದ್ದಾರೆ.

.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಂತಾರ ಅಧ್ಯಾಯ 1 ವೀಕ್ಷಣೆಗೆ ಇಡೀ ಥಿಯೇಟರ್‌ ಅನ್ನೇ ಬುಕ್‌ ಮಾಡಿದ ಮಾಜಿ ಸಂಸದ ಪ್ರತಾಪ್ ಸಿಂಹ

ಭಯೋತ್ಪಾದನೆ ನಿಲ್ಲಿಸದಿದ್ದರೆ, ಭೂಪಟದಲ್ಲೇ ಇಲ್ಲದಂತಾಗಿಸುತ್ತೇವೆ: ಪಾಕ್‌ಗೆ ಭಾರತ ಎಚ್ಚರ

ಸಿದ್ದರಾಮಯ್ಯರ ಹೊಸ ಮನೆ ಗೃಹಪ್ರವೇಶಕ್ಕೆ ಇವರಿಗಿಲ್ಲ ಎಂಟ್ರಿ

ಹುಲಿಗೆ ರಕ್ತದ ರುಚಿ ಸಿಕ್ಕಿದ್ದರಿಂದ ಬೇರೆ ದೇವಸ್ಥಾನಗಳ ಮೇಲೂ ಆಕ್ರಮಣ ಸಾಧ್ಯತೆ

ಹಾಸನ: ಅಡುಗೆ ವಿಚಾರಕ್ಕೆ ತಾಯಿಯನ್ನೇ ಕೊಲೆಗೈದ ಪಾಪಿ ಮಗ

ಮುಂದಿನ ಸುದ್ದಿ
Show comments