ಪಾಠ ಕೇಳುವುದಕ್ಕೆ ಹಾಜರಾದ ಹಾವು...!

Webdunia
ಸೋಮವಾರ, 25 ಜೂನ್ 2018 (17:42 IST)
ಕೋಲಾರ: ಶಾಲೆಗೆ ಬಂದು ಪಾಠ ಕೇಳಿ ಎಂದರೆ ಕೆಲವು ಬಾರಿ ಮಕ್ಕಳು ಬರುವುದೇ ಇಲ್ಲ. ಆದರೆ ಈ ಶಾಲೆಯಲ್ಲಿ ಮಾತ್ರ ಶಿಕ್ಷಕರು ಕರೆಯದಿದ್ದರೂ ಕೊಠಡಿಯಲ್ಲಿ ಹಾವೊಂದು ಪ್ರತ್ಯಕ್ಷವಾಗಿತ್ತು.

ರಾಮನಗರ ತಾಲೂಕಿನ ಕವಣಾಪುರ ಗ್ರಾಮದ ಶಾಲೆಯಲ್ಲಿ ಶಿಕ್ಷಕರಿಗೆ ಮತ್ತು ಮಕ್ಕಳಿಗೆ ಇವತ್ತು ಆಶ್ಚರ್ಯವೋ ಆಶ್ಚರ್ಯ.

ಶಾಲೆಯಲ್ಲಿ ಕಂಡ ಹಾವನ್ನು ನೋಡಿ ಕೆಲಕಾಲ ಗಲಿಬಿಲಿಗೊಂಡರು. ಏಳೆಂಟು ಅಡಿ ಉದ್ದದ ನಾಗರಹಾವನ್ನು ಕಂಡು ಎಲ್ಲರೂ ಕೆಲಕಾಲ ಗಾಬರಿಗೆ ಒಳಗಾದರು. ಕೊನೆಗೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ವಿಷಯ ತಿಳಿಸಲಾಯಿತು.

ಉರಗ ತಜ್ಞ ಅಮಾನ್ ಖಾನ್ ಸ್ಥಳಕ್ಕೆ ಆಗಮಿಸಿ ನಾಗರಹಾವು ರಕ್ಷಿಸಿ ಕಾಡಿಗೆ ಬಿಟ್ಟಿದ್ದಾರೆ. ಇತ್ತ ಶಿಕ್ಷಕರು ಹಾಗೂ ಮಕ್ಕಳು ಬದುಕಿದೆಯಾ ಬಡ ಜೀವವೇ ಎಂದು ನಿಟ್ಟುಸಿರು ಬಿಟ್ಟಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎಂಎಲ್‌ಎಗಳ ಜತೆ ಫೋಟೋಗೆ ಫೋಸ್ ಕೊಟ್ಟ ಸಿಎಂ ಸಿದ್ದರಾಮಯ್ಯ, ರಾಜಕೀಯದಲ್ಲಿ ಭಾರಿ ಚರ್ಚೆ

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ವಿಚಾರದಲ್ಲಿ ಮೂರನೇ ಬಾರಿ ಬಂದ ಆದೇಶವೇನು ಗೊತ್ತಾ

ಕ್ರಿಟಿಕಲ್ ಸ್ಥಿತಿಯಲ್ಲಿದ್ದ ಮಹಿಳೆ ದಾರಿ ಮಧ್ಯೆ ಸಾವು, ರಿಕ್ಷಾ ಡ್ರೈವರ್ ಮಾಡಿದ್ದೇನು ಗೊತ್ತಾ

ಅವನು ಸುಖವಾಗಿದ್ದಾನೆ, ಅಳುತ್ತಿದ್ದವರಿಗೆ ಹರೀಶ್ ರಾಣಾ ತಂದೆಯಾ ಭಾವುಕ ಮಾತು

ಮುಂದಿನ 2 ದಿನದಲ್ಲಿ ಕರಾವಳಿ ಹವಾಮಾನದಲ್ಲಿ ಭಾರೀ ಬದಲಾವಣೆ, ಮಳೆ ನಿರೀಕ್ಷಿಸಬಹುದಾ

ಮುಂದಿನ ಸುದ್ದಿ
Show comments