Webdunia - Bharat's app for daily news and videos

Install App

ಪಾಠ ಕೇಳುವುದಕ್ಕೆ ಹಾಜರಾದ ಹಾವು...!

Webdunia
ಸೋಮವಾರ, 25 ಜೂನ್ 2018 (17:42 IST)
ಕೋಲಾರ: ಶಾಲೆಗೆ ಬಂದು ಪಾಠ ಕೇಳಿ ಎಂದರೆ ಕೆಲವು ಬಾರಿ ಮಕ್ಕಳು ಬರುವುದೇ ಇಲ್ಲ. ಆದರೆ ಈ ಶಾಲೆಯಲ್ಲಿ ಮಾತ್ರ ಶಿಕ್ಷಕರು ಕರೆಯದಿದ್ದರೂ ಕೊಠಡಿಯಲ್ಲಿ ಹಾವೊಂದು ಪ್ರತ್ಯಕ್ಷವಾಗಿತ್ತು.

ರಾಮನಗರ ತಾಲೂಕಿನ ಕವಣಾಪುರ ಗ್ರಾಮದ ಶಾಲೆಯಲ್ಲಿ ಶಿಕ್ಷಕರಿಗೆ ಮತ್ತು ಮಕ್ಕಳಿಗೆ ಇವತ್ತು ಆಶ್ಚರ್ಯವೋ ಆಶ್ಚರ್ಯ.

ಶಾಲೆಯಲ್ಲಿ ಕಂಡ ಹಾವನ್ನು ನೋಡಿ ಕೆಲಕಾಲ ಗಲಿಬಿಲಿಗೊಂಡರು. ಏಳೆಂಟು ಅಡಿ ಉದ್ದದ ನಾಗರಹಾವನ್ನು ಕಂಡು ಎಲ್ಲರೂ ಕೆಲಕಾಲ ಗಾಬರಿಗೆ ಒಳಗಾದರು. ಕೊನೆಗೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ವಿಷಯ ತಿಳಿಸಲಾಯಿತು.

ಉರಗ ತಜ್ಞ ಅಮಾನ್ ಖಾನ್ ಸ್ಥಳಕ್ಕೆ ಆಗಮಿಸಿ ನಾಗರಹಾವು ರಕ್ಷಿಸಿ ಕಾಡಿಗೆ ಬಿಟ್ಟಿದ್ದಾರೆ. ಇತ್ತ ಶಿಕ್ಷಕರು ಹಾಗೂ ಮಕ್ಕಳು ಬದುಕಿದೆಯಾ ಬಡ ಜೀವವೇ ಎಂದು ನಿಟ್ಟುಸಿರು ಬಿಟ್ಟಿದ್ದಾರೆ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments