ಪಾಠ ಕೇಳುವುದಕ್ಕೆ ಹಾಜರಾದ ಹಾವು...!

Webdunia
ಸೋಮವಾರ, 25 ಜೂನ್ 2018 (17:42 IST)
ಕೋಲಾರ: ಶಾಲೆಗೆ ಬಂದು ಪಾಠ ಕೇಳಿ ಎಂದರೆ ಕೆಲವು ಬಾರಿ ಮಕ್ಕಳು ಬರುವುದೇ ಇಲ್ಲ. ಆದರೆ ಈ ಶಾಲೆಯಲ್ಲಿ ಮಾತ್ರ ಶಿಕ್ಷಕರು ಕರೆಯದಿದ್ದರೂ ಕೊಠಡಿಯಲ್ಲಿ ಹಾವೊಂದು ಪ್ರತ್ಯಕ್ಷವಾಗಿತ್ತು.

ರಾಮನಗರ ತಾಲೂಕಿನ ಕವಣಾಪುರ ಗ್ರಾಮದ ಶಾಲೆಯಲ್ಲಿ ಶಿಕ್ಷಕರಿಗೆ ಮತ್ತು ಮಕ್ಕಳಿಗೆ ಇವತ್ತು ಆಶ್ಚರ್ಯವೋ ಆಶ್ಚರ್ಯ.

ಶಾಲೆಯಲ್ಲಿ ಕಂಡ ಹಾವನ್ನು ನೋಡಿ ಕೆಲಕಾಲ ಗಲಿಬಿಲಿಗೊಂಡರು. ಏಳೆಂಟು ಅಡಿ ಉದ್ದದ ನಾಗರಹಾವನ್ನು ಕಂಡು ಎಲ್ಲರೂ ಕೆಲಕಾಲ ಗಾಬರಿಗೆ ಒಳಗಾದರು. ಕೊನೆಗೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ವಿಷಯ ತಿಳಿಸಲಾಯಿತು.

ಉರಗ ತಜ್ಞ ಅಮಾನ್ ಖಾನ್ ಸ್ಥಳಕ್ಕೆ ಆಗಮಿಸಿ ನಾಗರಹಾವು ರಕ್ಷಿಸಿ ಕಾಡಿಗೆ ಬಿಟ್ಟಿದ್ದಾರೆ. ಇತ್ತ ಶಿಕ್ಷಕರು ಹಾಗೂ ಮಕ್ಕಳು ಬದುಕಿದೆಯಾ ಬಡ ಜೀವವೇ ಎಂದು ನಿಟ್ಟುಸಿರು ಬಿಟ್ಟಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗೂಂಡಾಗಿರಿ ಹೊಣೆ ಹೊತ್ತು ಮುಖ್ಯಮಂತ್ರಿ ರಾಜೀನಾಮೆಗೆ ಛಲವಾದಿ ನಾರಾಯಣಸ್ವಾಮಿ ಆಗ್ರಹ

ಗವರ್ನರ್ ವಿರುದ್ಧ ಹೋರಾಟದ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಸಿಎಂ ಸಿದ್ದರಾಮಯ್ಯ

ಕೇಂದ್ರ ಸರಕಾರದ ವಿರುದ್ಧ ದ್ವೇಷ ರಾಜಕಾರಣ ಮಾಡಲು ಸದನ ಬಳಕೆ: ವಿಜಯೇಂದ್ರ ಆಕ್ಷೇಪ

ಸರ್ಕಾರ ಬರೆದುಕೊಟ್ಟ ಭಾಷಣ ಓದದ ಗವರ್ನರ್: ವಿಧಾನಸಭೆಯಲ್ಲಿ ತಳ್ಳಾಟ, ಹೈಡ್ರಾಮ

ಕೊನೆಗೂ ವಿಧಾನಸೌಧಕ್ಕೆ ಬಂದ ರಾಜ್ಯಪಾಲರು: ತಾವೇ ಕರೆದೊಯ್ದ ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments