Webdunia - Bharat's app for daily news and videos

Install App

ಒಂದೇ ಕುಟುಂಬದವರಿಗೆ ಹಾವು ಕಚ್ಚಿ ಬಾಲಕನ ದುರ್ಮರಣ

Webdunia
ಭಾನುವಾರ, 5 ಜುಲೈ 2015 (13:56 IST)
ಒಂದೇ ಕುಟುಂಬದ ಮೂವರಿಗೆ ಹಾವು ಕಚ್ಚಿದ ಪರಿಣಾಮ ಬಾಲಕ ಅಸುನೀಗಿದ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ. 
ಜಿಲ್ಲೆಯ ವೀರಾಪುರದಲ್ಲಿ ಘಟನೆ ನಡೆದಿದ್ದು ಚೇತನ (7) ಎಂಬ ಬಾಲಕ ಮೃತಪಟ್ಟಿದ್ದಾನೆ. ಮೃತನ ತಾಯಿ ಬಸಮ್ಮ(35) ಮತ್ತು ಅಜ್ಜಿ ಶರಣಮ್ಮ( 50) ಅಸ್ವಸ್ಥರಾಗಿದ್ದು ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಸಮ್ಮ ಅವರಿಗಿಂತ ಶರಣಮ್ಮ ಅವರ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗುತ್ತಿದೆ. 
 
ಶನಿವಾರ ರಾತ್ರಿ ತೋಟದ ಮನೆಯಲ್ಲಿ ಮಲಗಿದ್ದ ಸಮಯದಲ್ಲಿ  ಮೂವರಿಗೂ ಹಾವು ಕಚ್ಚಿದೆ. ವಿಷವೇರಿದ್ದರಿಂದ ಬಾಲಕ ಚೇತನ್ ಮೃತಪಟ್ಟಿದ್ದು ಆತನ ತಾಯಿ ಮತ್ತು ಅಜ್ಜಿ ಅಸ್ವಸ್ಥರಾಗಿದ್ದಾರೆ. 
 
ಮಹಿಳೆಯರ ಕಾಲು ಮತ್ತು ಎದೆ ಭಾಗಕ್ಕೆ ಹಾವು ಕಚ್ಚಿದೆ ಎಂದು ವೈದ್ಯರು ತಿಳಿಸಿದ್ದಾರೆ. 
 
ಬಹುಶಃ ತೀವೃ ವಿಷದ ನಾಗರಹಾವು ಅವರನ್ನು ಕಚ್ಚಿರಬೇಕು ಎಂದು ಸ್ಥಳೀಯರು ಶಂಕೆ ವ್ಯಕ್ತ ಪಡಿಸಿದ್ದಾರೆ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments