ಹಾವು ಕಚ್ಚಿ ಸ್ನೇಕ್ ಲೋಕೇಶ್ ನಿಧನ

Webdunia
ಮಂಗಳವಾರ, 23 ಆಗಸ್ಟ್ 2022 (21:07 IST)
ನೆಲಮಂಗಲ ನಗರದ ಮಾರುತಿ ಬಡಾವಣೆ ನಿವಾಸಿ ಉರಗ ತಜ್ಞ ಲೋಕೇಶ್ ಇಂದು ನಿಧನರಾಗಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ನಗರದಲ್ಲಿ ಲೋಕೇಶ್ ವಾಸವಾಗಿದ್ದರು. ಕಳೆದ ಬುಧವಾರ ಡಾಬಸ್‌ಪೇಟೆಯಲ್ಲಿ ಲೋಕೇಶ್ ಅವರಿಗೆ ನಾಗರ ಹಾವು ಕಚ್ಚಿತ್ತು. ಮೂಟೆ ಕೆಳಗೆ ಅವಿತ್ತಿದ್ದ ಹಾವನ್ನ ರಕ್ಷಿಸುವಾಗ ಉರಗ ಕಚ್ಚಿತ್ತು. ಅಂದಿನಿಂದಲೂ ವಿವಿಧ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಲೋಕೇಶ್ ಅವರ ಮಿದುಳು ನಿಷ್ಕ್ರಿಯಗೊಂಡಿತ್ತು. ಇಂದು ಚಿಕಿತ್ಸೆ ಫಲಕಾರಿಯಾಗದೇ ಯಶವಂತಪುರದ ಮಣಿಪಾಲ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕುರ್ಚಿಗಾಗಿ ಡಿಕೆ ಶಿವಕುಮಾರ್ ಈ ಕೆಲಸ ಮಾಡ್ತಿದ್ದಾರೆ: ಜೆಡಿಎಸ್ ಸ್ಪೋಟಕ ಆರೋಪ

ಕೆಟ್ಟುಹೋದ ದೋಣಿಯ ಎಂಜಿನ್, ಆಂಧ್ರಕ್ಕೆ ಬಂದ ಬಾಂಗ್ಲಾದ 13 ಮೀನುಗಾರರು ವಶಕ್ಕೆ

ಬ್ರೇಕ್‌ಫಾಸ್ಟ್ ಮೀಟಿಂಗ್ ಬಗ್ಗೆ ಬೇರೆ ಅರ್ಥ ಕಲ್ಪಿಸಬೇಡಿ: ದಿನೇಶ್ ಗುಂಡೂರಾವ್

ಬ್ರೇಕ್ ಫಾಸ್ಟ್ ಮೀಟಿಂಗ್ ನಲ್ಲೇ ಆಯ್ತು, ಉದ್ಯೋಗ ಎಲ್ಲಿ ಸ್ವಾಮಿ: ಆರ್ ಅಶೋಕ್ ಪ್ರಶ್ನೆ

ಸಿದ್ದರಾಮಯ್ಯಗೆ ನಾಟಿ ಕೋಳಿ ಸ್ಪೆಷಲ್ ಮಾಡಿಸಿ ಮೀಟಿಂಗ್ ಬಗ್ಗೆ ಕೇಳಿದ್ದಕ್ಕೆ ಡಿಕೆ ಶಿವಕುಮಾರ್ ಹೀಗೆ ಹೇಳೋದಾ

ಮುಂದಿನ ಸುದ್ದಿ
Show comments