Webdunia - Bharat's app for daily news and videos

Install App

ಒಂದೇ ವಾರದಲ್ಲಿ 5 ಭಾರಿ ಹುಡುಕಿ ಕಚ್ಚಿದ ಅದೇ ಹಾವು ; ಹಾವಿನ ದ್ವೇಷ

Webdunia
ಶುಕ್ರವಾರ, 16 ಸೆಪ್ಟಂಬರ್ 2022 (16:28 IST)

ಯಾವ ಕಾರಣಕ್ಕಾಗಿ ದ್ವೇಷ ಸಾಧಿಸುತ್ತಿದೆ ಎಂಬುದು ಮಾತ್ರ ಇಲ್ಲಿಯವರೆಗೆ ತಿಳಿದು ಬಂದಿಲ್ಲ. ‌ಆಗ್ರಾ ಜಿಲ್ಲೆಯಲ್ಲಿರುವ 20 ವರ್ಷದ ಯುವಕ ರಜತ್​​ ಚಹರ್​ಗೆ ಕಳೆದ 10 ದಿನಗಳ ಅಂತರದಲ್ಲಿ ಐದಕ್ಕೂ ಹೆಚ್ಚು ಸಲ ಕಚ್ಚಿ ಗಾಯಗೊಳಿಸಿದೆ. ಅದೃಷ್ಟವಶಾತ್​​​ ಸಕಾಲದಲ್ಲಿ ಚಿಕಿತ್ಸೆ ಪಡೆದು ಆತ ಬದುಕುಳಿದಿದ್ದಾನೆ.

ರಜತ್​​ ಉತ್ತರ ಪ್ರದೇಶದ ಮಾಲ್ಪುರದ ಮಂಕೆಡಾ ಎಂಬಲ್ಲಿ ವಾಸವಾಗಿದ್ದಾನೆ. ಪದವಿ ವ್ಯಾಸಂಗ ಮಾಡುತ್ತಿದ್ದು ಮೊದಲ ಬಾರಿಗೆ ಸೆಪ್ಟೆಂಬರ್​​ 6 ರಂದು ರಾತ್ರಿ 10 ಗಂಟೆಗೆ ಮನೆಯ ಹೊರಗಡೆ ಹಾವು ಕಚ್ಚಿದೆ. ತಕ್ಷಣವೇ ವೈದ್ಯಕೀಯ ಕಾಲೇಜ್​​​ಗೆ ಕರೆದೊಯ್ದು ಚಿಕಿತ್ಸೆ ನೀಡಲಾಗಿದೆ. ಸೆಪ್ಟೆಂಬರ್​ 8ರಂದು ಸಂಜೆಯ ವೇಳೆ ಮನೆ ಹೊರಗಡೆಯ ಶೌಚಾಲಯಕ್ಕೆ ಬಂದಾಗ ಮತ್ತೊಮ್ಮೆ ಹಾವು ಕಚ್ಚಿದೆ. ಈ ಸಂದರ್ಭಲ್ಲೂ ತಕ್ಷಣ ಚಿಕಿತ್ಸೆ ಕೊಡಿಸಲಾಗಿದೆ. ಇದಾದ ಬಳಿಕ ಸೆಪ್ಟೆಂಬರ್​ 11,13 ಹಾಗೂ 14ರಂದು ಕ್ರಮವಾಗಿ ಹಾವು ಕಚ್ಚಿದೆ. ಯುವಕನಿಗೆ ಪದೇ ಪದೇ ಹಾವು ಕಚ್ಚುತ್ತಿರುವುದು ಅಚ್ಚರಿಗೆ ಕಾರಣವಾಗಿದೆ. ಈ ಸುದ್ದಿ ಎಲ್ಲೆಡೆ ಹರಡಿ ಆತನನ್ನು ನೋಡಲು ಜನ ಬರುತ್ತಿದ್ದಾರೆ ಎಂದು ತಿಳಿದುಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದ್ವಿಚಕ್ರ ವಾಹನ ಸವಾರರಿಗೆ ಯೋಗಿ ಸರ್ಕಾರ ಶಾಕ್‌: ಇನ್ನು ಮುಂದೆ ಹೆಲ್ಮೆಟ್‌ ಧರಿಸದಿದ್ದರೆ ಪೆಟ್ರೋಲ್‌ ಸಿಗಲ್ಲ

ಹೈಕಮಾಂಡ್‌ ಮೆಚ್ಚಿಸಲು ಡಿಕೆ ಶಿವಕುಮಾರ್‌ ಹೀಗೇ ನಡೆದುಕೊಳ್ಳುತ್ತಿದ್ದಾರೆ: ಶೋಭಾ ಕರಂದ್ಲಾಜೆ

ಡಿಕೆ ಶಿವಕುಮಾರ್ ಹಾಗೇ ಹೇಳಬಾರದಿತ್ತು: ಮಲ್ಲಿಕಾರ್ಜುನ ಖರ್ಗೆ

ಭೀಕರ ಪ್ರವಾಹಕ್ಕೆ ತುತ್ತಾದ ಜಮ್ಮು ಪ್ರದೇಶದಿಂದ 5000 ಸಾವಿರ ಮಂದಿ ಸ್ಥಳಾಂತರ

ಎಸ್‌ಐಟಿ ಶೋಧದ ವೇಳೆ ಮಹೇಶ್ ಶೆಟ್ಟಿ ಮನೆಯಲ್ಲಿ ಸಿಕ್ತು ಊಹಿಸಲಾಗದ ವಸ್ತು

ಮುಂದಿನ ಸುದ್ದಿ
Show comments