Webdunia - Bharat's app for daily news and videos

Install App

ಹಾಡು ಹಗಲೇ ಜೂಜುಕೋರರ ಹಾವಳಿ

Webdunia
ಶುಕ್ರವಾರ, 9 ನವೆಂಬರ್ 2018 (18:30 IST)
ಹಾಡು ಹಗಲೇ ಜೂಜುಕೋರರ ಹಾವಳಿ ಹೆಚ್ಚಾದ ಘಟನೆ ನಡೆದಿದೆ.  ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲ್ಲೂಕಿನ ದಿಬ್ಬೂರಹಳ್ಳಿ ಗ್ರಾಮದ ಹಿಂದುಳಿದ ವರ್ಗಗಳ ವಸತಿ ಶಾಲೆಯ ಆವರಣದಲ್ಲೆ ಜೂಜು ಕೋರರ ಡವ್ವಾಟ ಶುರುವಾಗಿದೆ.

ಬಿ ಸಿ ಎಂ ಹಾಸ್ಟಲ್ ಆವರಣವನ್ನೆ ಜೂಜು ಅಡ್ಡೆಯನ್ನಾಗಿಸಿಕೊಂಡಿರುವ ಜೂಜುಕೋರರು ಸ್ಥಳೀಯರ ಕಿರಿಕಿರಿಗೂ ಕಾರಣರಾಗಿದ್ದಾರೆ. ಸುಮಾರು 50 ಕ್ಕೂ ಹೆಚ್ಚಿನ ಜನ ಜೂಜಿನಲ್ಲಿ ಭಾಗಿಯಾಗಿದ್ದರು.

ಸಾವಿರಾರು ರೂ.ಗಳ ಪಂದ್ಯ ಕಟ್ಟಿಕೊಂಡರೂ ಹೇಳೋರು ಕೇಳೋರು ಯಾರು ಇಲ್ಲದಂತಾಗಿದೆ. ಶಿಡ್ಲಘಟ್ಟ ತಾಲ್ಲೂಕಿನ ದಿಬ್ಬೂರಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ.  ಹಾಸ್ಟೆಲ್ನ ವಿದ್ಯಾರ್ಥಿಗಳು ಸಹ ಜೂಜಿಗೆ ಒಳಗಾಗುವ ಶಂಕೆ ವ್ಯಕ್ತವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳ ಪ್ರಕರಣದಲ್ಲಿ ತೀವ್ರ ಬೆಳವಣಿಗೆ: ನೇತ್ರಾವತಿ ನದಿ ತಟದಲ್ಲಿ ಎಸ್‌ಐಟಿಯಿಂದ ಸ್ಥಳ ಮಹಜರು

ಸರಕಾರ ನಡೆಸಲು ಬಾರದ ಕಾಂಗ್ರೆಸ್ಸಿಗರು: ಗೋವಿಂದ ಕಾರಜೋಳ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ನಮ್ಮಪ್ಪನನ್ನು ಹೊಗಳಿದ್ದನ್ನು ಬಿಜೆಪಿ ತಿರುಚಿದೆ, ಹಾಗೆ ಹೇಳಿಯೇ ಇಲ್ಲ: ಯತೀಂದ್ರ ಸಿದ್ದರಾಮಯ್ಯ

ಎಸ್ ಸಿ ಎಸ್ ಟಿ ಹಣ ಗ್ಯಾರಂಟಿಗೆ ಬಳಕೆ: ಹಣವಿಲ್ಲದಿದ್ದರೆ ಗ್ಯಾರಂಟಿ ಯಾಕೆ ಎಂದ ಆರ್ ಅಶೋಕ್

ಮುಂದಿನ ಸುದ್ದಿ
Show comments