Webdunia - Bharat's app for daily news and videos

Install App

ಸಿಎಂ ಪೋಸ್ಟ್ ಕ್ಯಾಚ್‌ ಹಾಕ್ಕೊಳ್ಳಿಕ್ಕೆ ಇಷ್ಟು ಫೀಲ್ಡರ್ಸ್‌, ಕೈ ನಾಯಕರ ಕಾಲೆಳೆದ ಆರ್‌ ಅಶೋಕ್

Sampriya
ಬುಧವಾರ, 4 ಸೆಪ್ಟಂಬರ್ 2024 (18:33 IST)
Photo Courtesy R Ashok
ಬೆಂಗಳೂರು: ಕಾಂಗ್ರೆಸ್‌ನಲ್ಲಿ  ಸಿಎಂ ಗದ್ದುಗೆಗಾಗಿ ನಡೆಯುತ್ತಿರುವ ಗುದ್ದಾಟದ ಬಗ್ಗೆ ವಿಪಕ್ಷ ನಾಯಕ ಆರ್‌ ಅಶೋಕ ಲೇವಡಿ ಮಾಡಿ ವ್ಯಂಗ್ಯ ಚಿತ್ರವೊಂದನ್ನು ಪೋಸ್ಟ್ ಮಾಡಿ ಕೈ ನಾಯಕರ ಕಾಲೆಳೆದಿದ್ದಾರೆ.

ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರ ಕೈವಾಡವಿದೆ ಎಂದು ಸಂಚಲನ ಮೂಡಿಸಿದ ಬೆನ್ನಲ್ಲೆ ಮುಖ್ಯಮಂತ್ರಿ ಕುರ್ಚಿ ಮೇಲೆ ಸಚಿವರುಗಳ ಕಣ್ಣು ನೆಟ್ಟಿದೆ.

ಈಗಾಗಲೇ ಸಿಎಂ ರೇಸ್‌ನಲ್ಲಿ ಡಿಸಿಎಂ ಡಿಕೆ ಶಿವಕುಮಾರ್‌ , ಗೃಹಮಂತ್ರಿ ಜಿ ಪರಮೇಶ್ವರ್, ಸಚಿವ ಸತೀಶ್ ಜಾರಕಿಹೊಳಿ, ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಈಚೆಗೆ ಸಿಎಂ ಆಕಾಂಕ್ಷಿ ಎಂದು ಕಾಂಗ್ರೆಸ್ ಹಿರಿಯ ಶಾಸಕ ಆರ್‌ ವಿದೇಶಪಾಂಡೆ ಹೇಳಿಕೊಂಡಿದ್ದಾರೆ.

ಇದೀಗ ಕಾಂಗ್ರೆಸ್ ನಾಯಕರ ಕಾಲೆಳೆದು ವಿಪಕ್ಷ ನಾಯಕ ಆರ್‌.ಅಶೋಕ್  ವ್ಯಂಗ್ಯ ಚಿತ್ರವನ್ನು ಪೋಸ್ಟ್ ಮಾಡಿದ್ದಾರೆ.  ಹೊರಗೆ ಬೆಂಬಲ, ಒಳಗೆ ಹಂಬಲವಿಟ್ಟುಕೊಂಡಿರುವ ಕಾಂಗ್ರೆಸ್ ಮುಂದಾಳುಗಳೆಲ್ಲಾ ಸಿದ್ದರಾಮಯ್ಯನವರು ಕುರ್ಚಿ ಖಾಲಿ ಮಾಡಲಿ, ಸಿಎಂ ಹುದ್ದೆ ತಮಗೆ ದಕ್ಕಲೆಂದು ಕಂಡ ಕಂಡ ಕಡೆ ಕೈಮುಗಿಯುತ್ತಿದ್ದಾರೆ.

ಬಂಡೆಗೆ ಸೆಡ್ಡು ಹೊಡೆದು ಸಿಎಂ ಸ್ಪರ್ಧಾ ಕಣಕ್ಕೆ ಎಂಟ್ರಿ ಕೊಟ್ಟಿರುವ ಆರ್ ವಿ ದೇಶಪಾಂಡೆ ತಾವು ಸಿಎಂ ಆಕಾಂಕ್ಷಿ ಎಂದು ಹೇಳುವ ಮೂಲಕ ಗದ್ದುಗೆಗೆ ಟವಲ್ ಹಾಕಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಸಿವಾಗ್ತಿದೆ ಹಾಲು ಕೊಡಮ್ಮಾ.. ಕರುವಿನ ಈ ಒಂದು ವಿಡಿಯೋ ಕ್ಯೂಟ್ ಮಾತ್ರವಲ್ಲ, ಕಣ್ಣಂಚು ತೇವವಾಗಿಸುತ್ತೆ Video

Karnataka Weather: ಕರ್ನಾಟಕದಲ್ಲಿ ವಾರಂತ್ಯಕ್ಕೆ ಮಳೆಯಿರಲಿದೆಯೇ, ಇಲ್ಲಿದೆ ಹವಾಮಾನ ವರದಿ

ಭಾರೀ ಮಳೆ, ದೆಹಲಿ ಇಂದಿರಾಗಾಂಧಿ ಏರ್‌ಪೋರ್ಟ್‌ ಒಳಗೂ ನುಗ್ಗಿದ ನೀರು, Video

ಆಪರೇಷನ್ ಆಶ್ದಾರ್ ಅಡಿಯಲ್ಲಿ ಓರ್ವ ಭಯೋತ್ಪಾದಕನನ್ನು ಹೊಡೆದುರುಳಿಸಿದ ಭಾರತೀಯ ಸೇನೆ

ಜಂತರ್ ಮಂತರ್‌ನಲ್ಲಿ ನಡೆದ ಹಲ್ಲೆ ಪ್ರಕರಣ: 72 ಗಂಟೆಗಳೊಳಗೆ ಆರೋಪಿಯನ್ನು ಬಂಧಿಸಬೇಕು

ಮುಂದಿನ ಸುದ್ದಿ
Show comments