ಅನಾರೋಗ್ಯ ಅಂತ ಯುವಕ ಹೀಗೆ ಮಾಡೋದಾ

Webdunia
ಮಂಗಳವಾರ, 17 ಸೆಪ್ಟಂಬರ್ 2019 (19:14 IST)
ಅನಾರೋಗ್ಯದಿಂದ ಬಳಲುತ್ತಿದ್ದ ಯುವಕನೊಬ್ಬ ವಿಷದ ಮಾತ್ರೆ ನುಂಗಿದ್ದಾನೆ.

ಮಾತ್ರೆ ನುಂಗಿ ಯುವಕನೊಬ್ಬ ಆತ್ಮಹತ್ಯೆಗೆ ಶರಣಾದ ಘಟನೆ ಮಂಡ್ಯದ ಮಾಕವಳ್ಳಿ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ಪುಟ್ಟೇಗೌಡ ಎಂಬುವರ ಮಗ ವಿಜಯ್(23) ಆತ್ಮಹತ್ಯೆಗೆ ಶರಣಾದವನು.

ಹಲವು ವರ್ಷಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದನ ವಿಜಯ. ಆರೋಗ್ಯ ಚೇತರಿಸಿಕೊಳ್ಳದೆ ಮಾನಸಿಕವಾಗಿ ನೊಂದು ಆತ್ಮಹತ್ಯೆಗೆ ಶರಣಾಗಿದ್ದಾನೆ.

ಮನೆಯಲ್ಲೇ ವಿಷದ ಮಾತ್ರೆ ಸೇವಿಸಿದ್ದ ವಿಜಯ್ ನನ್ನ ಚಿಕಿತ್ಸೆಗೆ ಮೈಸೂರಿನ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು.
ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾನೆ.  

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೊನೆಯಾಯಿತು 13ವರ್ಷಗಳ ನೋವು: ದಯಾಮರಣ ಪಡೆದ ಹರೀಶ್ ರಾಣಾ ಇನ್ನಿಲ್ಲ

ರಾಜ್ಯ ಹವಾಮಾನದಲ್ಲಿ ಭಾರೀ ಬದಲಾವಣೆ, ಬೆಂಗಳೂರಿನಲ್ಲಿ ಮಳೆಯಾಗುತ್ತಾ

ಕೇರಳ: ನಾಮಪತ್ರ ಸಲ್ಲಿಸಿದ ಎನ್‌ಡಿಡ ಅಭ್ಯರ್ಥಿ ರಾಜೀವ್ ಚಂದ್ರಶೇಖರ್ ವಿರುದ್ಧ ಇದೆಂಥಾ ಆರೋಪ

ಕಾರಿನಲ್ಲಿ ಸುಟ್ಟ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ, ನಾಪತ್ತೆಯಾದ ಮಾಜಿ ಶಾಸಕ ಪುತ್ರ ರಾಜು ಬೋಳಶೆಟ್ಟಿ ಕೊಲೆ ಶಂಕೆ

ದೆಹಲಿ ವಿಧಾನಸಭಾ ಮೆಟ್ರೋ ಸ್ಟೇಷನ್‌ಗೆ ಬಾಂಬ್ ಬೆದರಿಕೆ, ಪ್ರಧಾನಿ, ಗೃಹ ಸಚಿವರಿಗೆಯೇ ಸಂದೇಶ

ಮುಂದಿನ ಸುದ್ದಿ
Show comments