Webdunia - Bharat's app for daily news and videos

Install App

ಸಾಮಾಜಿಕ ಅಂತರ ನಾಪತ್ತೆ : ಸಚಿವರಿಗೆ ನೂಕುನುಗ್ಗಲಿನಲ್ಲೇ ಸನ್ಮಾನ

Webdunia
ಬುಧವಾರ, 1 ಜುಲೈ 2020 (17:04 IST)
ಕೊರೊನಾ ವೈರಸ್ ತಡೆಗೆ ಪಾಲಿಸಬೇಕಾದ ಸಾಮಾಜಿಕ ಅಂತರ ಮರೆತು ಸಚಿವರೊಬ್ಬರಿಗೆ ಭಾರೀ ಸನ್ಮಾನ ಮಾಡಿದ ಘಟನೆ ನಡೆದಿದೆ.

ಸಚಿವ ರಮೇಶ್ ಜಾರಕಿಹೊಳಿ ಅವರಿಗೆ ಸಾಮಾಜಿಕ ಅಂತರ ಮರೆತು ಜನರು ಸನ್ಮಾನ ಮಾಡಿದ್ದಾರೆ.

ರಾಯಚೂರಿನ ಬುದ್ನಿಯಲ್ಲಿ ಘಟನೆ ನಡೆದಿದ್ದು, ಸಮಾರಂಭದಲ್ಲಿ ಕೋವಿಡ್ -19 ನಿಯಮಗಳನ್ನು ಯಾರೂ ಪಾಲಿಸಿದಂತೆ ಕಂಡು ಬರಲಿಲ್ಲ.

ವೇದಿಕೆಯಲ್ಲಿ ಹತ್ತಾರು ಸಂಖ್ಯೆಯಲ್ಲಿ ಸೇರಿದ ಜನರು, ಕಾರ್ಯಕರ್ತರು, ಪ್ರಮುಖರು ಸಚಿವರಿಗೆ ಸನ್ಮಾನ ಮಾಡಿದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral Video: ರೈಲಿನಲ್ಲಿ ಮಹಿಳೆಯರ ಮುಂದೆ ನಿಂತು ಪ್ಯಾಂಟ್ ಜಿಪ್ ತೆರೆದು ನಿಂತ ಯುವಕ

ಮೈಸೂರಿಗೆ 5 ರೂ ಕೊಟ್ಟಿಲ್ಲ, ನಿಮ್ಮಪ್ಪ ರಾಜೀನಾಮೆ ಕೊಡ್ಲಿ: ಯತೀಂದ್ರಗೆ ಸಲಹೆ ಕೊಟ್ಟ ಪ್ರತಾಪ್ ಸಿಂಹ

Gold Price today: ಚಿನ್ನದ ಬೆಲೆ ಭಾರೀ ಏರಿಕೆ

ಸೋನಿಯಾ ಗಾಂಧಿ ಆರೋಗ್ಯ ಗಂಭೀರ: ಆಸ್ಪತ್ರೆಗೆ ದಾಖಲು

ಒಂದು ಶವಚೀಲದಲ್ಲಿ ಎರಡು ತಲೆ.. ನಮಗೆ ಪೂರ್ತಿ ದೇಹವೇ ಬೇಕು ಕುಟುಂಬಸ್ಥರ ಪಟ್ಟು

ಮುಂದಿನ ಸುದ್ದಿ
Show comments