Webdunia - Bharat's app for daily news and videos

Install App

‘ದೇಶ ಹಾಳು ಮಾಡೋಕೆ ಸೋಷಿಯಲ್ ಮೀಡಿಯಾ ಸಾಕು ಎಂದ ಕುಮಾರಸ್ವಾಮಿ’

Webdunia
ಮಂಗಳವಾರ, 23 ಜುಲೈ 2019 (18:15 IST)
ದೇಶ ಹಾಳು ಮಾಡೋಕೆ ಅಂತಾನೆ ಸೋಷಿಯಲ್ ಮೀಡಿಯಾಗಳು ಹುಟ್ಟಿಕೊಂಡಿವೆ. ಹೀಗಂತ ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ವಿಶ್ವಾಸ ಮತ ಯಾಚನೆ ಸಂದರ್ಭ ನಡೆದ ಚರ್ಚೆಯಲ್ಲಿ ಮಾತನಾಡಿರೋ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ಸೋಷಿಯಲ್ ಮೀಡಿಯಾಗಳ ಹಾವಳಿ ವಿಪರೀತವಾಗಿದೆ. ಅವುಗಳಿಗೆ ಕಡಿವಾಣ ಬೀಳುತ್ತಿಲ್ಲ. ರಾಜ್ಯ ಸರಕಾರ ಆಡಳಿತಕ್ಕೆ ಬಂದ ಮೊದಲ ದಿನದಿಂದಲೂ ಈವರೆಗೆ ಅಪಪ್ರಚಾರದಲ್ಲಿ ತೊಡಗಿವೆ ಎಂದು ದೂರಿದರು.

ನೈತಿಕತೆಯನ್ನು ಮರೆತಿರುವ ಸೋಷಿಯಲ್ ಮೀಡಿಯಾಗಳು ಭವಿಷ್ಯ ಹೇಳುವಂತೆ ಸುಳ್ಳು ಸುದ್ದಿಗಳನ್ನು ಪ್ರಕಟ ಮಾಡಲು ಆತುರ ತೋರುತ್ತಿವೆ ಎಂದು ಗರಂ ಆದರು.

ಇದೇ ವೇಳೆ, ವಿದ್ಯುನ್ಮಾನ ಮಾಧ್ಯಮ ಹಾಗೂ ಸೋಷಿಯಲ್ ಮೀಡಿಯಾಗಳ ನಿಯಂತ್ರಣಕ್ಕೆ ಕ್ರಮ ಅಗತ್ಯವಾಗಿ ತರಬೇಕು ಅಂತ ಹೆಚ್.ಡಿ.ಕುಮಾರಸ್ವಾಮಿ ಆಗ್ರಹ ಮಾಡಿದ್ರು.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments