Webdunia - Bharat's app for daily news and videos

Install App

ಸಾಮಾಜಿಕ ಮಾಧ್ಯಮಗಳು ಉಗ್ರರ ಟೂಲ್​ಕಿಟ್

Webdunia
ಶನಿವಾರ, 29 ಅಕ್ಟೋಬರ್ 2022 (15:30 IST)
ಭಯೋತ್ಪಾದನೆಯನ್ನು ಸರ್ಕಾರಿ-ಅನುದಾನಿತ ಉದ್ಯಮವನ್ನಾಗಿಸಿಕೊಂಡಿರುವ ದೇಶಗಳ ಬಣ್ಣ ಬಯಲಾಗಲು ವಿಶ್ವಸಂಸ್ಥೆಯ ಭಯೋತ್ಪಾದನಾ ನಿಗ್ರಹ ಕ್ರಮಗಳು ಪರಿಣಾಮಕಾರಿಯಾಗಿವೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಹೇಳಿದ್ದಾರೆ. ದೆಹಲಿಯಲ್ಲಿ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಭಯೋತ್ಪಾದನಾ ನಿಗ್ರಹ ಸಮಿತಿಯ ಸಭೆಯಲ್ಲಿ ಮಾತನಾಡಿದ ಜೈಶಂಕರ್, ಮನುಕುಲಕ್ಕೆ ಎದುರಾಗಿರುವ ಗಂಭೀರ ಬೆದರಿಕೆಗಳಲ್ಲಿ ಭಯೋತ್ಪಾದನೆಯೂ ಒಂದು ಎಂದು ಆತಂಕ ವ್ಯಕ್ತಪಡಿಸಿದರು. ವಿಶ್ವಸಂಸ್ಥೆಯ ಪ್ರಯತ್ನಗಳ ಹೊರತಾಗಿಯೂ, ಭಯೋತ್ಪಾದನೆ ವಿಶೇಷವಾಗಿ ಏಷ್ಯಾ ಮತ್ತು ಆಫ್ರಿಕಾದಲ್ಲಿ ಹೆಚ್ಚುತ್ತಿದೆ ಎಂದು ಅವರು ಬೇಸರ ವ್ಯಕ್ತಪಡಿಸಿದರು. ಕಳೆದ ಎರಡು ದಶಕಗಳಲ್ಲಿ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯು ಭಯೋತ್ಪಾದನೆಯ ಬೆದರಿಕೆಯನ್ನು ಎದುರಿಸಲು ರೂಪುರೇಷೆ ರೂಪಿಸುತ್ತಾ ಬಂದಿದೆ. ಭಯೋತ್ಪಾದನೆಯನ್ನು ರಾಜ್ಯ-ಅನುದಾನಿತ ಉದ್ಯಮವಾಗಿ ಪರಿವರ್ತಿಸಿರುವ ದೇಶಗಳ ಬಣ್ಣ ಬಯಲಾಗುವಂತೆ ಮಾಡಲು ವಿಶ್ವಸಂಸ್ಥೆಯ ಕ್ರಮಗಳು ತುಂಬಾ ಪರಿಣಾಮಕಾರಿಯಾಗಿವೆ. ‘ಇಂಟರ್ನೆಟ್ ಮತ್ತು ಸಾಮಾಜಿಕ ಮಾಧ್ಯಮ ವೇದಿಕೆಗಳು ಭಯೋತ್ಪಾದಕರ ಟೂಲ್‌ಕಿಟ್‌ನಲ್ಲಿ ಪ್ರಬಲ ಸಾಧನಗಳಾಗಿ ಬಳಕೆಯಾಗುತ್ತಿವೆ’ ಎಂದು ಆರೋಪಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಶೆಮುಕ್ತ ರಾಜ್ಯವನ್ನಾಗಿಸುವ ಸಿಎಂ ಆಶಯವನ್ನು ಸಾಕಾರಗೊಳಿಸುವ ಜವಾಬ್ದಾರಿ ಪೊಲೀಸ ಇಲಾಖೆ ಮೇಲಿದೆ

ನಾಗೇಂದ್ರ ರಾಜೀನಾಮೆ ನೀಡುವವರೆಗೆ ಅಧಿವೇಶನ ನಡೆಯಲು ಅವಕಾಶ ನೀಡಲ್ಲ: ಆರ್‌ ಅಶೋಕ್ ಎಚ್ಚರಿಕೆ

ದೇಶಕ್ಕೆ ಭ್ರಷ್ಟಚಾರವನ್ನು ಪರಿಚಯಿಸಿದ್ದೆ ಕಾಂಗ್ರೆಸ್‌

ಭಾರೀ ಕುತೂಹಲ ಮೂಡಿಸಿದ ಮೈಸೂರಲ್ಲಿ ಸಚಿವ ಸ್ಥಾನ ವಂಚಿತರ ದಿಢೀರ್ ಸಭೆ

ಊಟಕ್ಕೆಂದು ಕರೆದುಕೊಂಡು ಹೋಗಿ ಮಕ್ಕಳಿಬ್ಬರ ಜೀವವನ್ನೇ ತೆಗೆದ ತಂದೆ, ಬೆಂಗಳೂರಿನ ಐಷರಾಮಿ ಹೊಟೇಲ್‌ನಲ್ಲಿ ಆಗಿದ್ದೇನು

ಮುಂದಿನ ಸುದ್ದಿ
Show comments