Webdunia - Bharat's app for daily news and videos

Install App

ಟ್ರಾಫಿಕ್ ಪೊಲೀಸರ ಸಾಮಾಜಿಕ ಸೇವೆ

Webdunia
ಶುಕ್ರವಾರ, 22 ಸೆಪ್ಟಂಬರ್ 2023 (18:49 IST)
ಬೆಂಗಳೂರಲ್ಲಿ ಮಳೆ ಹಿನ್ನೆಲೆ ರಸ್ತೆಯಲ್ಲಿ ನಿಂತ ನೀರನ್ನ ಟ್ರಾಫಿಕ್ ಪೊಲೀಸರೇ ಕ್ಲಿಯರ್​ ಮಾಡಿದ್ದು, ಮೆಚ್ಚುಗೆಗೆ ಪಾತ್ರವಾಗಿದೆ. ಕುಮಾರಸ್ವಾಮಿ ಲೇಔಟ್​ನಲ್ಲಿ ರಸ್ತೆ ಬದಿ ನೀರು ನಿಂತಿತ್ತು.. ಈ ಹಿನ್ನೆಲೆ ವಾಹನಗಳು, ಸಾರ್ವಜನಿಕರು ಓಡಾಡಲು ಭಾರೀ ತೊಂದರೆ ಆಗಿತ್ತು. ಈ ಹಿನ್ನೆಲೆ ಟ್ರಾಫಿಕ್​​ ಪೊಲೀಸರು ಸ್ವತಃ ಕೆಲ ಸಲಕರಣೆಗಳನ್ನು ಬಳಸಿ ನೀರು ಚರಂಡಿಗೆ ಹೋಗುವಂತೆ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments