Webdunia - Bharat's app for daily news and videos

Install App

ಬೆಳ್ಳಂಬೆಳಿಗೆ ಬೆಗ್ಗರ್ಸ್ ಕಾಲೋನಿಯಲ್ಲಿ ಸಚಿವ ಎಚ್‌.ಆಂಜನೇಯ

Webdunia
ಶನಿವಾರ, 21 ಮೇ 2016 (15:40 IST)
ದೀಢಿರ್ ಭೇಟಿಯಿಂದ ಮಾತ್ರ ಇಲಾಖೆಗಳ ಬಣ್ಣ ಬಯಲಾಗುತ್ತದೇ ಎಂದು ಬೆಂಗಳೂರಿನ ಬೆಗ್ಗರ್ಸ್ ಕಾಲೋನಿ ಭೇಟಿ ಸಮಯದಲ್ಲಿ ಸಮಾಜ ಕಲ್ಯಾಣ ಇಲಾಖೆ ಸಚಿವ ಎಚ್‌.ಆಂಜನೇಯ ಹೇಳಿದ್ದಾರೆ.

ಹಾಗಾಗೀ ಪ್ಲಾನ್ ಮಾಡಿ ಇಂದು ಬೆಳ್ಳಂಬೆಳಿಗೆ ಬೆಗ್ಗರ್ಸ್ ಕಾಲೋನಿಗೆ ಭೇಟಿ ನೀಡಿರುವ ಎಚ್.ಆಂಜನೇಯ, ಬೆಗ್ಗರ್ಸ್ ಕಾಲೋನಿಯಲ್ಲಿ ವಿವಿಧ ಪ್ರದೇಶದ ಜನರಿದ್ದಾರೆ. ಅವರಲ್ಲಿ ಕೆಲವರನ್ನು ಮಾತನಾಡಿಸಿ ಇಲಾಖೆಯ ಕಾರ್ಯವೈಖರಿಯ ಕುರಿತು ಮಾಹಿತಿ ಕಲೆ ಹಾಕಿದ್ದಾರೆ. 
 
ನಾನು ಯಾವಾಗಲೂ ಹೆಚ್ಚು ಬೆಂದಿರುವ ಊಟವನ್ನು ಸೇವಿಸುತ್ತೇನೆ. ಆದರೆ, ಬೆಗ್ಗರ್ಸ್ ಕಾಲೋನಿಯಲ್ಲಿನ ಊಟ ಸ್ವಲ್ಪ ಗಟ್ಟಿಯಾಗಿದೆ ಎಂದು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ. 
 
ಇದೇ ವೇಳೆ ದಲಿತ ಸಿಎಂ ವಿಚಾರ ಪ್ರಸ್ತಾಪ ಕುರಿತು ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಈ ಕುರಿತು ನಾನು ಮಾತನಾಡದಿರುವುದೇ ಒಳ್ಳೆಯದು. 2018 ರವರೆಗೂ ಈ ಪ್ರಶ್ನೆಯೇ ಬರುವುದಿಲ್ಲ. ಕೆಲವರು ಅನಾವಶ್ಯಕವಾಗಿ ಇಂತಹ ವಿಚಾರವನ್ನು ಪ್ರಸ್ತಾಪ ಮಾಡುತ್ತಿದ್ದಾರೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪರ ಬ್ಯಾಟಿಂಗ್ ಮಾಡಿದ್ದಾರೆ. 

ವೆಬ್‌ದುನಿಯಾ ಮೊಬೈಲ್ ಆಪ್ (ಡೌನ್‌ಲೋಡ್) ಮಾಡಿಕೊಂಡು ತಾಜಾ ಸುದ್ದಿಗಳನ್ನು ಪಡೆಯಿರಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಖಾಸಗಿ ಆಸ್ಪತ್ರೆಗೆ ಸಿದ್ದರಾಮಯ್ಯ ದೌಡು: ಸರ್ಕಾರೀ ಆಸ್ಪತ್ರೆ ಯಾಕೆ ಹೋಗಲ್ಲ ಎಂದ ಜನ

ರೈಲ್ವೆ ನಿಲ್ದಾಣದಲ್ಲೇ ಮಹಿಳೆಗೆ ಹೆರಿಗೆ ನೋವು: ಬ್ರಿಡ್ಜ್ ಮೇಲೆಯೇ ಹೆರಿಗೆ ಮಾಡಿಸಿದ್ದ ಸೇನಾ ವೈದ್ಯನಿಗೆ ಭಾರೀ ಮೆಚ್ಚುಗೆ

ಪ್ರವಾಹ ಪರಿಹಾರಕ್ಕೆ ನನ್ನ ಬಳಿ ದುಡ್ಡಿಲ್ಲ: ಸಂಸದೆ ಕಂಗನಾ ರನೌತ್‌ ಹೇಳಿಕೆಗೆ ಕಾಂಗ್ರೆಸ್‌ ಭಾರೀ ಟೀಕೆ

ಕೋವಿಡ್ ದೃಢಪಟ್ಟವರಲ್ಲೇ ಹೆಚ್ಚು ಹೃದಯಾಘಾತ: ಕೋವಿಡ್ ಲಸಿಕೆ ಬಗ್ಗೆ ದಿನೇಶ್ ಗುಂಡೂರಾವ್‌ ಸ್ಫೋಟಕ ಮಾಹಿತಿ

ಯಾದಗಿರಿ: ಕಲುಷಿತ ನೀರು ಸೇವನೆ, ಮೂವರು ಸಾವು, ಹಲವರು ಅಸ್ವಸ್ಥ

ಮುಂದಿನ ಸುದ್ದಿ
Show comments