Webdunia - Bharat's app for daily news and videos

Install App

ಸೇವಾ ಮನೋಭಾವದ ವೈದ್ಯರನ್ನ ಸಮಾಜ ಸದಾ ಸ್ಮರಿಸುತ್ತೆ: ದಿನೇಶ್ ಗುಂಡೂರಾವ್

Webdunia
ಭಾನುವಾರ, 2 ಜುಲೈ 2023 (14:19 IST)
ಬೆಂಗಳೂರು : ವೈದ್ಯಕೀಯ ಕ್ಷೇತ್ರ ಸೇವಾ ಮನೋಭಾವದ್ದು ಎಂಬ ಮೂಲ ಉದ್ದೇಶವನ್ನ ನಾವು ಮರೆಯಬಾರದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅಭಿಪ್ರಾಯ ವ್ಯಕ್ತಪಡಿಸಿದರು.

ಬೆಂಗಳೂರಿನ ವಿಧಾನ ಸೌಧದಲ್ಲಿಂದು ರಾಷ್ಟ್ರೀಯ ವೈದ್ಯರ ದಿನಾಚರಣೆಯ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮಾನವೀಯತೆ ಅತಃಕರಣದಿಂದ ವೈದ್ಯರು ಬಡವರಿಗೆ ಚಿಕಿತ್ಸೆ ನೀಡಲು ಮುಂದಾಗಬೇಕು. ಸೇವಾ ಮನೋಭಾವ ಇದ್ದಾಗ ಮಾತ್ರ ಒಬ್ಬ ಡಾಕ್ಟರ್ ಒಳ್ಳೆಯ ಡಾಕ್ಟರ್ ಎನಿಸಿಕೊಂಡು ಜನರಿಗೆ ಹತ್ತಿರವಾಗಲು ಸಾಧ್ಯ. ಡಾ. ಬಿಧಾನ್ ಚಂದ್ರ ರಾಯ್ ಅವರನ್ನೇ ಎಲ್ಲ ವೈದ್ಯರು ಪ್ರೇರಣೆಯಾಗಿ ತೆಗೆದುಕೊಳ್ಳಬೇಕು ಎಂದು ಕರೆ ನೀಡಿದರು.

ಡಾ. ಬಿ.ಸಿ ರಾಯ್ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ನ ನಾಯಕರಲ್ಲಿ ಒಬ್ಬರಾಗಿ ಪಶ್ಚಿಮ ಬಂಗಾಳದ ಎರಡನೇ ಮುಖ್ಯಮಂತ್ರಿಯಾಗಿದ್ದವರು. ಬಿ.ಸಿ ರಾಯ್ ಅವರು ರಾಜಕಾರಣದಲ್ಲಿ ಉನ್ನತ ಸ್ಥಾನ ಅಲಂಕರಿಸಿದರೂ, ತಮ್ಮ ವೈದ್ಯ ವೃತ್ತಿಯನ್ನು ಮರೆತಿರಲಿಲ್ಲ. ಸಿಎಂ ಆಗಿದ್ದಾಗಲೂ ಸಂಜೆಯ ವೇಳೆ 1 ಗಂಟೆ ಕೊಳಗೆರಿ ಜನರಿಗೆ ಚಿಕಿತ್ಸೆ ನೀಡುತ್ತಿದ್ದರು. ಅವರ ಸ್ಮರಣಾರ್ಥವಾಗಿಯೇ ನಮ್ಮ ದೇಶದಲ್ಲಿ ರಾಷ್ಟ್ರೀಯ ವೈದ್ಯರ ದಿನಾಚಾರಣೆ ಆಚರಣೆಗೆ ಬಂದಿದೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Operation Sindoor: ದೇಶದ ಸೈನಿಕರಿಗಾಗಿ ಮಸೀದಿಯಲ್ಲಿ ಪ್ರಾರ್ಥನೆ: ಜಮೀರ್ ಅಹ್ಮದ್‌

India Pakistan: ಭಾರತದ 15 ನಗರಗಳನ್ನು ಟಾರ್ಗೆಟ್ ಮಾಡಿದ್ದ ಪಾಕಿಸ್ತಾನ

Operation Sindoor ಮೂಲಕ ಹಳೆಯ ಸೇಡು ತೀರಿಸಿಕೊಂಡ ಅಜಿತ್ ದೋವಲ್

Operation Sindoor: ಗಡಿಯಲ್ಲಿ ಉದ್ವಿಗ್ನತೆ, ಪಂಜಾಬ್‌ನ ಆರು ಜಿಲ್ಲೆಗಳಲ್ಲಿ11ರವರೆಗೆ ಶಾಲೆಗಳಿಗೆ ರಜೆ

ಕೆಪಿಎಸ್‍ಸಿ ಪರೀಕ್ಷಾರ್ಥಿಗಳ ಹೋರಾಟಕ್ಕೆ ಬಿಜೆಪಿ ಬೆಂಬಲ

ಮುಂದಿನ ಸುದ್ದಿ
Show comments