Webdunia - Bharat's app for daily news and videos

Install App

ಗೆಳತಿಯ ಬೇಡಿಕೆಗಳನ್ನು ಈಡೇರಿಸಲು ಇಂತಹ ನೀಚ ಕೃತ್ಯಕ್ಕೆ ಇಳಿದ ಸಾಫ್ಟ್ ವೇರ್ ಇಂಜಿನಿಯರ್

Webdunia
ಸೋಮವಾರ, 12 ಏಪ್ರಿಲ್ 2021 (08:32 IST)
ನವದೆಹಲಿ : ಸಾಫ್ಟ್ ವೇರ್ ಇಂಜಿನಿಯರ್ ಒಬ್ಬ ಬಾಡಿಗೆದಾರರ ಮಗುವನ್ನು ಅಪಹರಿಸಿ ಹಣಕ್ಕಾಗಿ ಬೇಡಿಕೆ ಇಟ್ಟ ಘಟನೆ ನವದೆಹಲಿಯಲ್ಲಿ ನಡೆದಿದೆ.

ಗೆಳತಿಯ ಬೇಡಿಕೆಗಳನ್ನು ಈಡೇರಿಸಲು ಹಣಕ್ಕಾಗಿ ಸಾಫ್ಟ್ ವೇರ್ ಇಂಜಿನಿಯರ್ ಬಾಡಿಗೆದಾರನ ಮನೆಗೆ ಬಂದು ಮಗುವನ್ನು ಅಪಹರಿಸಿ 40ಲಕ್ಷ ರೂಗೆ ಬೇಡಿಕೆ ಇಟ್ಟಿದ್ದಾನೆ.

ಈ ಬಗ್ಗೆ ಮಗುವಿನ ಪೋಷಕರು ಪೊಲೀಸರಿಗೆ ದೂರು ನೀಡಿದ ಹಿನ್ನಲೆಯಲ್ಲಿ ಆರೋಪಿಯ ಬೆನ್ನಟ್ಟಿದ ಪೊಲೀಸರು ಆತನನ್ನು ಹಿಡಿದು ಮಗುವನ್ನು ರಕ್ಷಿಸಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments