Webdunia - Bharat's app for daily news and videos

Install App

ಗೆಳತಿಯ ಬೇಡಿಕೆಗಳನ್ನು ಈಡೇರಿಸಲು ಇಂತಹ ನೀಚ ಕೃತ್ಯಕ್ಕೆ ಇಳಿದ ಸಾಫ್ಟ್ ವೇರ್ ಇಂಜಿನಿಯರ್

Webdunia
ಸೋಮವಾರ, 12 ಏಪ್ರಿಲ್ 2021 (08:32 IST)
ನವದೆಹಲಿ : ಸಾಫ್ಟ್ ವೇರ್ ಇಂಜಿನಿಯರ್ ಒಬ್ಬ ಬಾಡಿಗೆದಾರರ ಮಗುವನ್ನು ಅಪಹರಿಸಿ ಹಣಕ್ಕಾಗಿ ಬೇಡಿಕೆ ಇಟ್ಟ ಘಟನೆ ನವದೆಹಲಿಯಲ್ಲಿ ನಡೆದಿದೆ.

ಗೆಳತಿಯ ಬೇಡಿಕೆಗಳನ್ನು ಈಡೇರಿಸಲು ಹಣಕ್ಕಾಗಿ ಸಾಫ್ಟ್ ವೇರ್ ಇಂಜಿನಿಯರ್ ಬಾಡಿಗೆದಾರನ ಮನೆಗೆ ಬಂದು ಮಗುವನ್ನು ಅಪಹರಿಸಿ 40ಲಕ್ಷ ರೂಗೆ ಬೇಡಿಕೆ ಇಟ್ಟಿದ್ದಾನೆ.

ಈ ಬಗ್ಗೆ ಮಗುವಿನ ಪೋಷಕರು ಪೊಲೀಸರಿಗೆ ದೂರು ನೀಡಿದ ಹಿನ್ನಲೆಯಲ್ಲಿ ಆರೋಪಿಯ ಬೆನ್ನಟ್ಟಿದ ಪೊಲೀಸರು ಆತನನ್ನು ಹಿಡಿದು ಮಗುವನ್ನು ರಕ್ಷಿಸಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಿಂದುತ್ವದ ಬಗ್ಗೆ ಮಾತನಾಡುವ ಸಿಎಂ, ಗೋ ಕಳ್ಳಸಾಗಾಟವನ್ನು ಗಂಭೀರವಾಗಿ ಪರಿಗಣಿಸಿ: ಬಿ.ವೈ.ವಿಜಯೇಂದ್ರ

ಅನಾಕೊಂಡಾ ಗಾತ್ರದ ಹೆಬ್ಬಾವು ಕಂಡು ಶಾಕ್ ಆದ ಗ್ರಾಮಸ್ಥರು, Video

ಗೋಲ್ ಗಪ್ಪಾ ತಿನ್ನುವ ಆಸೆಯಿಂದ ಗಂಡನ ಬಳಿ ಹಠ ಹಿಡಿದು ಹೋದವಳ ಬಾಯಿಯೇ ಕೊನೆಗೆ ಹೀಗೆ ಆಗೋದಾ: Video

ಕಂತು ಕಟ್ಟದಿದ್ದರೆ ಎಮ್ಮೆ ಜಪ್ತಿ ಮಾಡುವುದಾಗಿ ಬೆದರಿಕೆ ಹಾಕಿದ ಬ್ಯಾಂಕ್ ನವರಿಗೆ ರೈತ ಕೊಟ್ಟ ಶಾಕ್ ಜೀವಮಾನದಲ್ಲಿ ಮರೆಯಲ್ಲ Video

ವಂದೇ ಮಾತರಂ ಹಾಡುವಾಗ ಸೋನಿಯಾ ಗಾಂಧಿ ಕುರ್ಚಿ ಕೇಳಿದ್ದು ಅಂತೇ

ಮುಂದಿನ ಸುದ್ದಿ
Show comments