Webdunia - Bharat's app for daily news and videos

Install App

ಮೈಕ್ರೋಬಿ ಫೌಂಡೇಶನ್ ವತಿಯಿಂದ ಮಣ್ಣು ಜೀವಿಸಲಿ ಅಭಿಯಾನ ಕಾರ್ಯಕ್ರಮ

Webdunia
ಬುಧವಾರ, 22 ಜೂನ್ 2022 (20:41 IST)
ಮೈಕ್ರೋಬಿ ಫೌಂಡೇಶನ್ ವತಿಯಿಂದ ಮಣ್ಣು ಜೀವಿಸಲಿ ಅಭಿಯಾನ ಕಾರ್ಯಕ್ರಮವನ್ನ  ರಾಜ್ಯಾದ್ಯಂತ ಶುರುಮಾಡಲಾಗುವುದು ಎಂದು ಖ್ಯಾತ ಸಾವಯವ ತಜ್ಙರಾದ  ಡಾ. ಕೆ.ಆರ್ ಹುಲ್ಲುನಾಚೇಗೌಡರು ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ  ಪತ್ರಿಕಾಗೋಷ್ಠಿ ನಡೆಸಿ ತಿಳಿಸಿದ್ದಾರೆ. ರಾಜ್ಯದಾದ್ಯಂತ ಗ್ರಾಮ ಪಂಚಾಯಿತಿ ಮಟ್ಟದಲ್ಲಿ 9 ತಿಂಗಳ ಬೃಹತ್ ಪ್ರಾಯೋಗಿಕ ಕಾರ್ಯಗಾರ ನಡೆಸಲು ಸಿದ್ದವಾಗಿದೆ. ಮೈಕ್ರೋಬಿ ಫೌಂಡೇಶನ್ನ ಮತ್ತೊಂದು ಮಹತ್ವದ ಯೋಜನ ಮಾದರಿ ಗ್ರಾಮ' ನಿರ್ಮಾಣ ಮೊದಲ ಹಂತದಲ್ಲಿ 9 ಜಿಲ್ಲೆಗಳ ಒಂದೊಂದು ಗ್ರಾಮವನ್ನು ಸಂಪೂರ್ಣವಾಗಿ ಅಭಿವೃದ್ಧಿ ಪಡಿಸಲಾಗುವುದು. ಸಾವಯವ ಕೃಷಿಯಲ್ಲಿ ಯಶಸ್ವಿಯಾಗುವಂತ ರೈತರಿಗೆ ನಿರಂತರ ಮಾರ್ಗದರ್ಶನವನ್ನು ನೀಡುವುದು, ಸರ್ಕಾರಿ ಇಲಾಖೆಗಳಿಂದ ಅನುದಾನಗಳು, ಉತ್ಪನ್ನಗಳ ಮೌಲ್ಯವರ್ಧನೆ ಮತ್ತು ಮಾರಾಟ ಮುಂತಾದ ಸರ್ವತೋಮುಖವಾಗಿ ಗ್ರಾಮವನ್ನು ವಿಕಾಸಗೊಳಿಸಲಾಗುವುದು ಎಂದು ತಿಳಿಸಿದ್ರು.
 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments