ಮೈಕ್ರೋಬಿ ಫೌಂಡೇಶನ್ ವತಿಯಿಂದ ಮಣ್ಣು ಜೀವಿಸಲಿ ಅಭಿಯಾನ ಕಾರ್ಯಕ್ರಮ

Webdunia
ಬುಧವಾರ, 22 ಜೂನ್ 2022 (20:41 IST)
ಮೈಕ್ರೋಬಿ ಫೌಂಡೇಶನ್ ವತಿಯಿಂದ ಮಣ್ಣು ಜೀವಿಸಲಿ ಅಭಿಯಾನ ಕಾರ್ಯಕ್ರಮವನ್ನ  ರಾಜ್ಯಾದ್ಯಂತ ಶುರುಮಾಡಲಾಗುವುದು ಎಂದು ಖ್ಯಾತ ಸಾವಯವ ತಜ್ಙರಾದ  ಡಾ. ಕೆ.ಆರ್ ಹುಲ್ಲುನಾಚೇಗೌಡರು ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ  ಪತ್ರಿಕಾಗೋಷ್ಠಿ ನಡೆಸಿ ತಿಳಿಸಿದ್ದಾರೆ. ರಾಜ್ಯದಾದ್ಯಂತ ಗ್ರಾಮ ಪಂಚಾಯಿತಿ ಮಟ್ಟದಲ್ಲಿ 9 ತಿಂಗಳ ಬೃಹತ್ ಪ್ರಾಯೋಗಿಕ ಕಾರ್ಯಗಾರ ನಡೆಸಲು ಸಿದ್ದವಾಗಿದೆ. ಮೈಕ್ರೋಬಿ ಫೌಂಡೇಶನ್ನ ಮತ್ತೊಂದು ಮಹತ್ವದ ಯೋಜನ ಮಾದರಿ ಗ್ರಾಮ' ನಿರ್ಮಾಣ ಮೊದಲ ಹಂತದಲ್ಲಿ 9 ಜಿಲ್ಲೆಗಳ ಒಂದೊಂದು ಗ್ರಾಮವನ್ನು ಸಂಪೂರ್ಣವಾಗಿ ಅಭಿವೃದ್ಧಿ ಪಡಿಸಲಾಗುವುದು. ಸಾವಯವ ಕೃಷಿಯಲ್ಲಿ ಯಶಸ್ವಿಯಾಗುವಂತ ರೈತರಿಗೆ ನಿರಂತರ ಮಾರ್ಗದರ್ಶನವನ್ನು ನೀಡುವುದು, ಸರ್ಕಾರಿ ಇಲಾಖೆಗಳಿಂದ ಅನುದಾನಗಳು, ಉತ್ಪನ್ನಗಳ ಮೌಲ್ಯವರ್ಧನೆ ಮತ್ತು ಮಾರಾಟ ಮುಂತಾದ ಸರ್ವತೋಮುಖವಾಗಿ ಗ್ರಾಮವನ್ನು ವಿಕಾಸಗೊಳಿಸಲಾಗುವುದು ಎಂದು ತಿಳಿಸಿದ್ರು.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸರ್ಕಾರದ ಸುಳ್ಳಿನ ಕಂತೆಗೆ ರಾಜ್ಯಪಾಲರು ಧ್ವನಿಯಾಗಬೇಕು ಎಂಬ ನಿಯಮ ಸಂವಿಧಾನದಲ್ಲಿ ಇಲ್ಲ: ಆರ್. ಅಶೋಕ್

ಸಂಪೂರ್ಣ ವಿದ್ಯುತ್ ಚಾಲಿತ ಇಂಟರ್ ಸಿಟಿ ಬಸ್ ಗೆ ಫ್ರೆಶ್ ಬಸ್ ಒಡಂಬಡಿಕೆ

ಅಧಿವೇಶನದಲ್ಲಿ ರಾಜ್ಯಪಾಲರನ್ನು ಭಾಷಣ ಮಾಡಿಸುವ ಕಾಂಗ್ರೆಸ್ ಉದ್ದೇಶ ಇದೇ ಆಗಿತ್ತು: ಬಿವೈ ವಿಜಯೇಂದ್ರ

ಕೇರಳ ದೀಪಕ್ ಆತ್ಮಹತ್ಯೆ ಪ್ರಕರಣ, ಆರೋಪಿ ಶಮ್ಜಿತಾ ಮುಸ್ತಫಾಗೆ ಬಿಗ್‌ ಶಾಕ್

ಕೇಂದ್ರದ ಯೋಜನೆಗೆ ಕಾಂಗ್ರೆಸ್ ಸರ್ಕಾರದಿಂದ ಅಡ್ಡಗಾಲು: ಆರ್‌ ಅಶೋಕ್

ಮುಂದಿನ ಸುದ್ದಿ
Show comments