ಮೈಕ್ರೋಬಿ ಫೌಂಡೇಶನ್ ವತಿಯಿಂದ ಮಣ್ಣು ಜೀವಿಸಲಿ ಅಭಿಯಾನ ಕಾರ್ಯಕ್ರಮ

Webdunia
ಬುಧವಾರ, 22 ಜೂನ್ 2022 (20:41 IST)
ಮೈಕ್ರೋಬಿ ಫೌಂಡೇಶನ್ ವತಿಯಿಂದ ಮಣ್ಣು ಜೀವಿಸಲಿ ಅಭಿಯಾನ ಕಾರ್ಯಕ್ರಮವನ್ನ  ರಾಜ್ಯಾದ್ಯಂತ ಶುರುಮಾಡಲಾಗುವುದು ಎಂದು ಖ್ಯಾತ ಸಾವಯವ ತಜ್ಙರಾದ  ಡಾ. ಕೆ.ಆರ್ ಹುಲ್ಲುನಾಚೇಗೌಡರು ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ  ಪತ್ರಿಕಾಗೋಷ್ಠಿ ನಡೆಸಿ ತಿಳಿಸಿದ್ದಾರೆ. ರಾಜ್ಯದಾದ್ಯಂತ ಗ್ರಾಮ ಪಂಚಾಯಿತಿ ಮಟ್ಟದಲ್ಲಿ 9 ತಿಂಗಳ ಬೃಹತ್ ಪ್ರಾಯೋಗಿಕ ಕಾರ್ಯಗಾರ ನಡೆಸಲು ಸಿದ್ದವಾಗಿದೆ. ಮೈಕ್ರೋಬಿ ಫೌಂಡೇಶನ್ನ ಮತ್ತೊಂದು ಮಹತ್ವದ ಯೋಜನ ಮಾದರಿ ಗ್ರಾಮ' ನಿರ್ಮಾಣ ಮೊದಲ ಹಂತದಲ್ಲಿ 9 ಜಿಲ್ಲೆಗಳ ಒಂದೊಂದು ಗ್ರಾಮವನ್ನು ಸಂಪೂರ್ಣವಾಗಿ ಅಭಿವೃದ್ಧಿ ಪಡಿಸಲಾಗುವುದು. ಸಾವಯವ ಕೃಷಿಯಲ್ಲಿ ಯಶಸ್ವಿಯಾಗುವಂತ ರೈತರಿಗೆ ನಿರಂತರ ಮಾರ್ಗದರ್ಶನವನ್ನು ನೀಡುವುದು, ಸರ್ಕಾರಿ ಇಲಾಖೆಗಳಿಂದ ಅನುದಾನಗಳು, ಉತ್ಪನ್ನಗಳ ಮೌಲ್ಯವರ್ಧನೆ ಮತ್ತು ಮಾರಾಟ ಮುಂತಾದ ಸರ್ವತೋಮುಖವಾಗಿ ಗ್ರಾಮವನ್ನು ವಿಕಾಸಗೊಳಿಸಲಾಗುವುದು ಎಂದು ತಿಳಿಸಿದ್ರು.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೋನಮ್ ವಾಂಗ್ಚುಕ್ ಉಪವಾಸ ಮುಂದುವರೆಸಿದರೆ ಆರೋಗ್ಯಕ್ಕೆ ಏನು ಅಪಾಯ ಎಂದ ವೈದ್ಯರು

ಮೋದಿ ಸರ್ಕಾರದ ಮೂಲ ತತ್ವಗಳೇ ಅಸತ್ಯ ಮತ್ತು ಹಿಂಸೆ: ರಾಹುಲ್ ಗಾಂಧಿ

ಎಚ್‌ಡಿ ದೇವೇಗೌಡರ ಪ್ರತಿ ಏಳು ಬೀಳುವಿನಲ್ಲಿ ಜತೆಗಿದ್ದ ಪತ್ನಿ ಚೆನ್ನಮ್ಮ ಇನ್ನಿಲ್ಲ

ಲಿಫ್ಟ್‌ನಲ್ಲಿ ಮೂವರು ಬಾಲಕಿಯರ ಮೇಲೆ ನಾಯಿ ಹೇಗೇ ದಾಳಿ ನಡೆಸಿತು ನೋಡಿ, Video

ಮುಂದಿನ ಸುದ್ದಿ
Show comments