Webdunia - Bharat's app for daily news and videos

Install App

ನಾಳೆ ಹಸೆಮಣೆಯೇರಬೇಕಿದ್ದ ಯೋಧ ಅನಾರೋಗ್ಯಕ್ಕೀಡಾಗಿ ಸಾವು

Webdunia
ಶುಕ್ರವಾರ, 30 ಜೂನ್ 2017 (16:22 IST)
ಹುಬ್ಬಳ್ಳಿ:ನಾಳೆ ವಿವಾಹವಾಗಬೇಕಿದ್ದ ಯೋಧನೊಬ್ಬ ತೀವ್ರ ಅನಾರೋಗ್ಯಕ್ಕೀಡಾಗಿ ಸಾವನ್ನಪ್ಪಿರುವ ಘಟನೆ ಬಳ್ಳಾರಿಯ ಹೂವಿನ ಹಡಗಲಿಯಲ್ಲಿ ನಡೆದಿದೆ.
 
ಸಶಸ್ತ್ರ ಮೀಸಲು ಪಡೆಯ ಯೋಧರಾಗಿ ಜಾರ್ಖಂಡ್ ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಹನುಮಂತಪ್ಪ ಕೊರ್ಲಗಟ್ಟಿ (30) ವಿವಾಹವಾಗಲು ಇತ್ತೀಚೆಗೆ ರಜೆಯ ಮೇಲೆ ಊರಿಗೆ ಬಂದಿದ್ದರು. ತೀವ್ರ ಜ್ವರದಿಂದ ಬಳಲುತ್ತಿದ್ದ ಯೋಧನನ್ನು ನಿನ್ನೆ ಚಿಕಿತ್ಸೆಗಾಗಿ ಹುಬ್ಬಳ್ಳಿಗೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಯೋಧ ಹನುಮಂತಪ್ಪ ಸಾವನ್ನಪ್ಪಿದ್ದಾರೆ.
 
ಜುಲೈ1 ರಂದು ವಿವಾಹ ನಿಗದಿಯಾಗಿದ್ದರಿಂದ ಮದುವೆ ಕಾರ್ಡ್ ಹಂಚುವ ಗಡಿಬಿಡಿಯಲ್ಲಿ ಜ್ವರವನ್ನು ನಿರ್ಲಕ್ಷಿಸಿದ್ದು, ಸೂಕ್ತ ಚಿಕಿತ್ಸೆ ಪಡೆದಿರಲಿಲ್ಲ ಎನ್ನಲಾಗಿದೆ. ಇಇದರಿಂದ ಜ್ವರ ಹೆಚ್ಚಿದ ಪರಿಣಾಮ ಯೋಧ ಸಾವನ್ನಪ್ಪಿದ್ದಾರೆ. ಊರ ಹೆಮ್ಮೆಯ ಪುತ್ರನ ವಿವಾಹಕ್ಕೆಂದು ಸಿದ್ಧತೆ ಮಾಡಿಕೊಂದಿದ್ದ ಊರು ಯೋಧನ ಸವಿನಿಂದ ಶೋಕಸಾಗರದಲ್ಲಿ ಮುಳುಗಿದೆ.
 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗಾಯಕ ಜುಬೀನ್ ಗಾರ್ಗ್‌ 13ನೇ ದಿನದ ಕಾರ್ಯದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಭಾಗಿ

RSSನ ಸಮಾನಾರ್ಥ ಪದವೇ ದೇಶಭಕ್ತಿ: ಪ್ರಧಾನಿ ನರೇಂದ್ರ ಮೋದಿ

ನವೆಂಬರ್ ಕ್ರಾಂತಿ ಬಗ್ಗೆ ಸ್ಫೋಟಕ ಹೇಳಿಕೆ ಕೊಟ್ಟ ಸಿಎಂ ಸಿದ್ದರಾಮಯ್ಯ

ಜೈಲಿನಲ್ಲಿ ಮಾಜಿ ಸಚಿವ ಗಾಯತ್ರಿ ಪ್ರಜಾಪತಿ ಮೇಲೆ ಸಹಕೈದಿ ಹಲ್ಲೆ, ಕಾರಣ ಏನ್ ಗೊತ್ತಾ

ರಾಹುಲ್‌ಗೆ ಗುಂಡು ಹೊಡೆಯುತ್ತೇವೆಂದ ಬಿಜೆಪಿ ವಕ್ತಾರನ ಬೆದರಿಕೆಗೆ ಪ್ರಧಾನಿ ಮೌನದ ಅರ್ಥವೇನು: ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments