Webdunia - Bharat's app for daily news and videos

Install App

ಚೆನ್ನೈನಲ್ಲಿ ಕರ್ತವ್ಯದಲ್ಲಿದ್ದಾಗ ಮಿಸ್ ಫೈರ್‌ನಿಂದ ಬೆಳಗಾವಿ ಮೂಲಕ ಯೋಧ ಸಾವು

Sampriya
ಗುರುವಾರ, 13 ಫೆಬ್ರವರಿ 2025 (18:28 IST)
ಮೂಡಲಗಿ: ಮಿಸ್‌ ಫೂರ್ ಆಗಿ ತಾಲ್ಲೂಕಿನ ಕಲ್ಲೋಳಿಯ ಯೋಧ ಪ್ರವೀಣ ಸುಭಾಷ ಖಾನಗೌಡ್ರ (24) ಬುಧವಾರ ಸಾವನ್ನಪ್ಪಿರುವ ಘಟನೆ ಚೆನ್ನೈನ ಭಾರತೀಯ ನೌಕಾ ಪಡೆಯಲ್ಲಿ ನಡೆದಿದೆ.  ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ತಲೆಗೆ ಗುಂಡು ತಗುಲಿ ಮರಣ ಹೊಂದಿದ್ದಾರೆ.

ಪ್ರವೀಣ 2020ರ ಫೆ.12ರಂದು ಭಾರತೀಯ ನೌಕಾಪಡೆಗೆ ಸೇರಿದ್ದರು. ಕೊಚ್ಚಿ, ಅಂಡಮಾನ್‌ದಲ್ಲಿ ಸೇವೆ ಸಲ್ಲಿಸಿ ಈಚೆಗೆ ಚೆನ್ನೈಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.

ಸಾಯುವುದಕ್ಕೆ ಒಂದು ತಾಸಿಗೆ ಮುನ್ನ ಪೋಷಕರಿಗೆ ಕರೆ ಮಾಡಿದ ಪ್ರವೀಣ ಆರೋಗ್ಯವಾಗಿ ಇರುವುದಾಗಿ ಹೇಳಿದ್ದರು. ಬಳಿಕ ತಲೆಗೆ ಗುಂಡು ತಾಗಿ ಸತ್ತಿದ್ದಾರೆ ಎಂಬ ಸುದ್ದಿ ಬಂತು. ಇದು 'ಮಿಸ್‌ ಫೈರ್‌' ಎಂದು ಸೇನಾಧಿಕಾರಿಗಳು ತಿಳಿಸಿದ್ದು, ಈ ಸಂಬಂಧ ತನಿಖೆ ನಡೆಯುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗಾರ್ಡನ್ ಸಿಟಿಯನ್ನ ಜಿಹಾದಿ ಸಿಟಿ ಮಾಡಿದ ಕಾಂಗ್ರೆಸ್ ಸರ್ಕಾರಕ್ಕೆ ಧಿಕ್ಕಾರ

Gold Price: ಪರಿಶುದ್ಧ ಚಿನ್ನದ ದರ ಇಂದು ಮತ್ತೆ ಬಲು ದುಬಾರಿ

ರಷ್ಯಾ ಉಕ್ರೇನ್ ಯುದ್ಧವಾದರೂ ನಿಲ್ಲಬಹುದು ಕಾಂಗ್ರೆಸ್ ಜಗಳ ನಿಲ್ಲಲ್ಲ: ವಿಜಯೇಂದ್ರ ಟಾಂಗ್

ಸಕ್ಸಸ್ ಸಿಗಬೇಕೆಂದರೆ ಏನು ಮಾಡಬೇಕು, ಇನ್ಫೋಸಿಸ್ ನಾರಾಯಣ ಮೂರ್ತಿ ಸಲಹೆಯೇನು

ಭಾರತದ ಮೇಲೆ ಅಮೆರಿಕಾ ಸುಂಕ ಹಾಕುತ್ತಿರುವುದಕ್ಕೆ ಅಸಲಿ ಕಾರಣ ಇಲ್ಲಿದೆ

ಮುಂದಿನ ಸುದ್ದಿ
Show comments