Webdunia - Bharat's app for daily news and videos

Install App

ರೈತರ ಬೆಳೆಗೆ ಸೈನಿಕರ ಕಾಟ

Webdunia
ಶನಿವಾರ, 6 ಅಕ್ಟೋಬರ್ 2018 (15:17 IST)
ಆ‌ ಜಿಲ್ಲೆಯ ಹಲವೆಡೆ ರೈತರ ಬೆಳೆಯನ್ನ ಸೈನಿಕರು ಹಾಳು ಮಾಡುತ್ತಿದ್ದಾರೆ. 

ಸೈನಿಕರೆಂದರೆ ನಮ್ಮ ದೇಶ ಕಾಯುವವರಲ್ಲ. ಇದು ಒಂದು ಜಾತಿಯ ಕೀಟದ ಹೆಸರು. ಈ‌ ಸೈನಿಕ ಕೀಟಗಳು ರೈತರು ಬೆಳೆದ ರಾಗಿ, ಜೋಳ, ಉದ್ದು, ಇತರೆ ಎಲ್ಲಾ ಬೆಳೆಗಳನ್ನ ನಾಶ ಮಾಡುತ್ತಿವೆ.

ತುಮಕೂರು ಜಿಲ್ಲೆಯ ಮದುಗಿರಿ, ಕೊರಟಗೆರೆ, ಪಾವಗಡ ಸೇರಿದಂತೆ ಇನ್ನೂ ಹಲವಡೆ ಈ ಸೈನಿಕ ಕೀಟಗಳ ಹಾವಳಿ ಸುನಾಮಿಯಂತೆ ಹಬ್ಬಿದೆ. ಅಲ್ಪ ಸ್ವಲ್ಪ ಮಳೆಯಲ್ಲೆ  ಬೆಳೆದ ಬೆಳೆಗಳ ತೆನೆಗಳನ್ನ ಕಡಿದು ಸಂಪೂರ್ಣ ಒಣಗುವಂತೆ ಮಾಡುತ್ತಿದೆ.

ಇದರಿಂದ ರೈತರು ಬೆಳೆದ ಸಾವಿರಾರು ಎಕರೆ ಬೆಳೆ ಒಣಗಿ ಹೊಗಿ ಜಾನುವಾರುಗಳಿಗೂ ಮೇವಿಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ. ಕಷ್ಟ ಪಟ್ಟು ಬೆಳೆ ಬೆಳೆದ ರೈತನಿಗೆ ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Kukke Subramanya: ಕರ್ನಾಟಕದ ಶ್ರೀಮಂತ ದೇವಾಲಯ ಕುಕ್ಕೆ ಸುಬ್ರಹ್ಮಣ್ಯ: ಆದಾಯವೆಷ್ಟು ನೋಡಿ

Karnataka Weather: ಬೆಂಗಳೂರಿಗರಿಗೆ ಮುಂದಿನ 5 ದಿನಗಳಿಗೆ ಗುಡ್ ನ್ಯೂಸ್

Karnataka Weather: ಈ ವರ್ಷ ಮಳೆಗಾಲದಲ್ಲಿ ಹೇಗಿರಲಿದೆ ಮಳೆ, ಮುಂಗಾರು ಪ್ರವೇಶ ದಿನಾಂಕ ಪ್ರಕಟ

Karnataka caste census: ರಾಹುಲ್ ಗಾಂಧಿ ಅಂದುಕೊಂಡಷ್ಟು ಸುಲಭವಲ್ಲ ಕರ್ನಾಟಕದಲ್ಲಿ ಜಾತಿಗಣತಿ ಜಾರಿ

Mallikarjun Kharge: ಐಟಿ, ಇಡಿ ಬಿಟ್ಟು ಕಾಂಗ್ರೆಸ್ ಸರ್ಕಾರ ಬೀಳಿಸ್ತಾರೆ ಹುಷಾರ್: ಎಚ್ಚರಿಕೆ ಕೊಟ್ಟ ಖರ್ಗೆ

ಮುಂದಿನ ಸುದ್ದಿ
Show comments