Webdunia - Bharat's app for daily news and videos

Install App

ರೈತರ ಬೆಳೆಗೆ ಸೈನಿಕರ ಕಾಟ

Webdunia
ಶನಿವಾರ, 6 ಅಕ್ಟೋಬರ್ 2018 (15:17 IST)
ಆ‌ ಜಿಲ್ಲೆಯ ಹಲವೆಡೆ ರೈತರ ಬೆಳೆಯನ್ನ ಸೈನಿಕರು ಹಾಳು ಮಾಡುತ್ತಿದ್ದಾರೆ. 

ಸೈನಿಕರೆಂದರೆ ನಮ್ಮ ದೇಶ ಕಾಯುವವರಲ್ಲ. ಇದು ಒಂದು ಜಾತಿಯ ಕೀಟದ ಹೆಸರು. ಈ‌ ಸೈನಿಕ ಕೀಟಗಳು ರೈತರು ಬೆಳೆದ ರಾಗಿ, ಜೋಳ, ಉದ್ದು, ಇತರೆ ಎಲ್ಲಾ ಬೆಳೆಗಳನ್ನ ನಾಶ ಮಾಡುತ್ತಿವೆ.

ತುಮಕೂರು ಜಿಲ್ಲೆಯ ಮದುಗಿರಿ, ಕೊರಟಗೆರೆ, ಪಾವಗಡ ಸೇರಿದಂತೆ ಇನ್ನೂ ಹಲವಡೆ ಈ ಸೈನಿಕ ಕೀಟಗಳ ಹಾವಳಿ ಸುನಾಮಿಯಂತೆ ಹಬ್ಬಿದೆ. ಅಲ್ಪ ಸ್ವಲ್ಪ ಮಳೆಯಲ್ಲೆ  ಬೆಳೆದ ಬೆಳೆಗಳ ತೆನೆಗಳನ್ನ ಕಡಿದು ಸಂಪೂರ್ಣ ಒಣಗುವಂತೆ ಮಾಡುತ್ತಿದೆ.

ಇದರಿಂದ ರೈತರು ಬೆಳೆದ ಸಾವಿರಾರು ಎಕರೆ ಬೆಳೆ ಒಣಗಿ ಹೊಗಿ ಜಾನುವಾರುಗಳಿಗೂ ಮೇವಿಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ. ಕಷ್ಟ ಪಟ್ಟು ಬೆಳೆ ಬೆಳೆದ ರೈತನಿಗೆ ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments