Webdunia - Bharat's app for daily news and videos

Install App

ರಾಹುಲ್ ಗಾಂಧಿ ಭೇಟಿಗೆ ಕಾದು ನಿಂತಿದ್ದ ಯೋಧನ ಕುಟುಂಬಕ್ಕೆ ಭದ್ರತಾ ಸಿಬ್ಬಂದಿ ಹೇಳಿದ್ದೇನು?!

Webdunia
ಬುಧವಾರ, 4 ಏಪ್ರಿಲ್ 2018 (10:33 IST)
ದಾವಣಗೆರೆ: ಜಿಲ್ಲೆಯಲ್ಲಿ ಜನಾಶೀರ್ವಾದ ಯಾತ್ರೆಯಲ್ಲಿ ಪಾಲ್ಗೊಳ್ಳಲು ಆಗಮಿಸಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಭೇಟಿಗೆ ಕಾಂಗ್ರೆಸ್ ನ ಹಲವು ನಾಯಕರು ಅತಿಥಿ ಗೃಹದ ಹೊರಗೆ ಸಾಲು ಗಟ್ಟಿ ನಿಂತಿದ್ದರು. ಅವರ ನಡುವೆ ಓರ್ವ ಯೋಧನ ಕುಟುಂಬವೂ ಸೇರಿತ್ತು.

ಬಾಪೂಜಿ ನಗರದ ಅತಿಥಿ ಗೃಹದಲ್ಲಿ ತಂಗಿರುವ ರಾಹುಲ್ ಗಾಂಧಿ ಕಾಂಗ್ರೆಸ್ ಬ್ಲಾಕ್ ಪಂಚಾಯತ್ ಅಧ್ಯಕ್ಷರೊಂದಿಗೆ ಸಭೆ ನಡೆಸುತ್ತಿದ್ದಾರೆ. ಈ ವೇಳೆ ಅತಿಥಿ ಗೃಹದ ಹೊರಗೆ ಯೋಧನ ಕುಟುಂಬವೊಂದು ರಾಹುಲ್ ಭೇಟಿ ಮಾಡಿ ಅಹವಾಲು ಸಲ್ಲಿಸಲು ಕಾದು ನಿಂತಿತ್ತು.

ಸುಮಾರು ಅರ್ಧ ಗಂಟೆ ಕಾಲ ಯೋಧನ ಕುಟುಂಬ ಕಾದು ನಿಂತಿತ್ತು. ಈ ವೇಳೆ ಭದ್ರತಾ ಸಿಬ್ಬಂದಿಗಳು ಒಳಗೆ ಸಭೆ ನಡೆಯುತ್ತಿರುವುದರಿಂದ ಒಳಗೆ ಬಿಡಲಿಲ್ಲ. ಸಭೆ ಮುಗಿದ ಬಳಿಕ ರಾಹುಲ್ ಭೇಟಿ ಮಾಡಿಸುವುದಾಗಿ ಯೋಧನ ಕುಟುಂಬಕ್ಕೆ ಭದ್ರತಾ ಸಿಬ್ಬಂದಿ ಭರವಸೆ ನೀಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments