Webdunia - Bharat's app for daily news and videos

Install App

ಕೇರಳ, ಕೊಡಗು ನೆರೆಸಂತ್ರಸ್ತರಿಗೆ ಪರಿಹಾರ ನಿಧಿ ಸಂಗ್ರಹಿಸಿದ ಆರ್.ಎಸ್.ಎಸ್

Webdunia
ಮಂಗಳವಾರ, 21 ಆಗಸ್ಟ್ 2018 (18:02 IST)
ಕುಂದಾಪುರದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ವತಿಯಿಂದ ಕೇರಳ, ಕೊಡಗು ನೆರಸಂತ್ರಸ್ತರಿಗೆ ಪರಿಹಾರ ನಿಧಿ ಸಂಗ್ರಹ ಕಾರ್ಯ ನಡೆಯಿತು.

ಆರ್.ಎಸ್.ಎಸ್. ಸ್ವಯಂಸೇವಕರು ಪೇಟೆಯ ಪ್ರತಿ ಅಂಗಡಿಗಳಿಗೆ ತೆರಳಿ ಅವರು ನೀಡಿದ ಧನಸಹಾಯ ಹಾಗೂ ಬಟ್ಟೆ, ದಿನೋಪಯೋಗಿ ವಸ್ತುಗಳನ್ನು ಸಂಗ್ರಹಿಸಿದರು. ಅಕ್ಕಿ, ಹೊಸಬಟ್ಟೆ, ನೀರಿನ ಬಾಟಲಿಗಳು, ದವಸ ಧಾನ್ಯ  ಮೊದಲಾದವುಗಳನ್ನು ಜನರು ಈ ವೇಳೆ ನೀಡಿದ್ದು ಕುಂದಾಪುರದಿಂದ ಉಡುಪಿ ಮೂಲಕ ಮಂಗಳೂರು ವಿಭಾಗಕ್ಕೆ ಕಳುಹಿಸಿ ಕೊಡಗು ಹಾಗೂ ಕೇರಳಕ್ಕೆ ರವಾನಿಸಲಾಗುತ್ತದೆ.

ಈ ಸಂದರ್ಭ ಆರ್.ಎಸ್.ಎಸ್. ತಾಲೂಕು ಸಹಕಾರ್ಯವಾಹ ವಿಕ್ರಮ್ ಕುಂದಾಪುರ, ನಗರ ವ್ಯವಸ್ಥಾ ಪ್ರಮುಖ್ ಅರುಣ್ ಖಾರ್ವಿ, ಬಿಜೆಪಿ ಮುಖಂಡರಾದ ರಾಜೇಶ್ ಕಾವೇರಿ, ಮಹೇಶ್ ಕುಮಾರ್ ಪೂಜಾರಿ ಹಳೆಅಳಿವೆ, ಹಿಂಜಾವೇ ನಗರ ಸಂಚಾಲಕ ಅನಿಲ್, ಸುಶಾಂತ್ ಕುಂದಾಪುರ, ಭಾರತೀಯ ಮಜ್ದೂರ್ ಸಂಘದ ಸುರೇಶ್ ಕುಂದಾಪುರ ಮೊದಲಾದವರು ಇದ್ದರು.



 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments