Webdunia - Bharat's app for daily news and videos

Install App

ಬಿಜೆಪಿ ಸಂಧಾನಕ್ಕೆ ಫೈನಲ್‌ ಡೇಟ್‌ ಕೊಟ್ಟ ಸೋಮಣ್ಣ!

Webdunia
ಭಾನುವಾರ, 31 ಡಿಸೆಂಬರ್ 2023 (18:42 IST)
ವಿಧಾನ ಸಭಾ ಚುನಾವಣೆಯಲ್ಲಿ ಸ್ವಕ್ಷೇತ್ರ ಬಿಟ್ಟು ಬೇರೆ ಎರಡು ಕಡೆ ಸ್ಪರ್ಧಿಸುವ ಮೂಲಕ ನಾನಾಗಿಯೇ ಹೋಗಿ ನಾಲ್ಕೂವರೆ ಅಡಿ ಹಳ್ಳಕ್ಕೆ ಬಿದ್ದೆ ಎಂದು ಮಾಜಿ ಸಚಿವ ವಿ. ಸೋಮಣ್ಣ ಹೇಳಿದ್ದಾರೆ. 

ಭಾನುವಾರ ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ವಿ. ಸೋಮಣ್ಣ ಜ . 9 ರಂದು ದೆಹಲಿಗೆ ಹೋಗುತ್ತಿದ್ದೇನೆ. ನನಗೆ ತೊಂದರೆ ನೀಡಿದವರನ್ನು ಎದುರಿಗೇ ಕರೆಸಿ ಸೂಚನೆ ಕೊಡಲು ಹೈಕಮ್ಯಾಂಡ್‌ ನಾಯಕರಿಗೆ ತಿಳಿಸಿದ್ದೇನೆ ಎಂದರು. 
 
ಅದ್ಯಾರು ಮಾಟಮಂತ್ರ ಮಾಡಿಸಿದರೋ ಗೊತ್ತಿಲ್ಲ. ಗೋವಿಂದರಾಜನಗರದಲ್ಲಿ ಸ್ಪರ್ಧಿಸದೇ ಹೋಗಿ ವರುಣಾದಲ್ಲಿ ಸ್ಪರ್ಧಿಸಿದೆ. ನಮ್ಮವರಿಂದಲೇ ನಾನು ಎರಡೂ ಕ್ಷೇತ್ರದಲ್ಲಿ ಸೋಲಬೇಕಾಯ್ತು ಎಂದು ಸೋಮಣ್ಣ ಸ್ವಪಕ್ಷೀಯರ ವಿರುದ್ದ ಅಸಮಾಧಾನ ಹೊರಹಾಕಿದ್ದಾರೆ. 
ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ ಹಾಗೂ ಕಾಂಗ್ರೆಸ್‌ ಸೇರ್ಪಡೆ ಬಗ್ಗೆ ಪ್ರತಿಕ್ರಿಯಿಸಿದ ಸೋಮಣ್ಣ, ಜ.1 0ರ ಬಳಿಕ ಎಲ್ಲವೂ ನಿರ್ಧಾರವಾಗುತ್ತದೆ ಎಂದಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments