ಬಿಜೆಪಿಯಲ್ಲೇ ಉಳಿಯುವ ಸುಳಿವು ಕೊಟ್ಟ ಸೋಮಣ್ಣ

geetha
ಮಂಗಳವಾರ, 16 ಜನವರಿ 2024 (17:23 IST)
ಬೆಂಗಳೂರು :ನನಗೆ 73 ವರ್ಷ. ಈಗಲೂ ಆರೋಗ್ಯವಾಗಿದ್ದೇನೆ.ಯಾವುದಾದ್ರೂ ಮೂರು ಲೋಕಸಭಾ ಕ್ಷೇತ್ರಕೊಡಿ ಗೆಲ್ಲಿಸಿಕೊಂಡು ಬರ್ತೀನಿ ಅಂದೆ ಎಂದು ಹೇಳಿರುವ ಸೋಮಣ್ಣ,  ಮಗನಿಗೆ ಏನೂ ಕೇಳಿಲ್ಲ.ಈ ಕ್ಷೇತ್ರದಲ್ಲಿ ನನ್ನದೇ ಆದ ಕೊಡುಗೆ ಇದೆ.  ಅನೇಕ ಸಮುದಾಯಕ್ಕೆ ಸಹಾಯ ಮಾಡಿದ್ದೇನೆ ಎಂದರು.
 
ಅನಂತ್ ಕುಮಾರ್ ಹೆಗಡೆ ಹೇಳಿಕೆ ವಿಚಾರವಾಗಿ ಪ್ರತಿಕ್ರಿಸಿದ ವಿ. ಸೋಮಣ್ಣ, ಅವರನ್ನು ತುಂಬಾ ಹತ್ತಿರದಿಂದ ನೋಡಿದೆ.ಅವರು ತುಂಬಾ ಒಳ್ಳೆಯ ವ್ಯಕ್ತಿ  ಮಾತನಾಡುವಾಗ ಹೇಳಿಕೆ ಹೇಗೆಂದ್ರೆ ಹಾಗೆ ಕೊಡಬಾರದು ಎಂದರು.

ಪಕ್ಷದಲ್ಲಿ ತಮ್ಮನ್ನು ಕಡೆಗಣಿಸಲಾಗುತ್ತಿದೆ ಎಂದು ಕಾಂಗ್ರೆಸ್‌  ಪಕ್ಷದ ಕದ ತಟ್ಟಲು ಸಿದ್ದವಾಗಿದ್ದ ಮಾಜಿ ಸಚಿವ ವಿ. ಸೋಮಣ್ಣ  ಬಿಜೆಪಿ ವರಿಷ್ಠರನ್ನು  ಭೇಟಿಯಾಗಿ ಬಂದ ಬಳಿಕ ಸೋಮವಾರ ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ್ದಾರೆ. ದೇಶಕ್ಕೆ ಮೋದಿಯ ಅಗತ್ಯವಿದೆ. ನೀವು ಪಕ್ಷದಲ್ಲಿಯೇ ಇರಬೇಕೆಂದು ವರಿಷ್ಠರು ಮನವಿ ಮಾಡಿರುವುದಾಗಿ ಹೇಳಿರುವ ವಿ. ಸೋಮಣ್ಣ ತಾವು ಬಿಜೆಪಿಯಲ್ಲಿಯೆ ರಾಜಕೀಯ ಮುಂದುವರೆಸುವ ಸುಳಿವು ನೀಡಿದ್ದಾರೆ.
 
ಜೆ.ಪಿ .ನಡ್ಡಾ ಜಿ  ಹಾಗೂ ಅಮಿತ್ ಶಾ  ಭೇಟಿ ರನ್ನು ಭೇಟಿಯಾಗಿ ಅವರ ಅಂತರಾಳದ ಮಾತು ಕೇಳಿದೆ.  ರಾಷ್ಟ್ರಕ್ಕೆ ಮೋದಿ ಅವರ ಅವಶ್ಯಕತೆ ಇದೆ.ಕೆಲಸ ಮಾಡಿ ಮುಂದೆ ತೀರ್ಮಾನ ಮಾಡ್ತೀವಿ ಎಂದು ವರಿಷ್ಠರು ಹೇಳಿದ್ದಾಗಿ ಸೋಮಣ್ಣ ತಿಳಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶ್ರೀರಾಮುಲು ಕಾಂಗ್ರೆಸ್ ಪಕ್ಷಕ್ಕೆ ಕೊಟ್ಟ ಹಣವನ್ನೇ ಬಿಹಾರ ಚುನಾವಣೆಗೆ ಕಳುಹಿಸಿದ್ದೇವೆ: ಡಿಕೆ ಶಿವಕುಮಾರ್

ಇದೊಂದು ಮರೆಯಲಾಗದ ಅನುಭವ: ದ್ರೌಪದಿ ಮುರ್ಮು

ನಾಳೆ ನಾನು ಬೆಂಗಳೂರಿನಲ್ಲಿ ಲಭ್ಯವಿದ್ದೇನೆ, ಹೀಗಂದಿದ್ಯಾಕೆ ಸ್ಪೀಕರ್ ಯುಟಿ ಖಾದರ್

ರಾಜ್ಯದ ಸಿಎಂ ಇವರೇ ಆಗೋದು ಎಂದು ಭವಿಷ್ಯ ನುಡಿದ ಬಸನಗೌಡ ಪಾಟೀಲ ಯತ್ನಾಳ

ಮತಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ವೇದಿಕೆಯಲ್ಲಿ ನೃತ್ಯ ಮಾಡಕ್ಕೂ ಸೈ: ರಾಹುಲ್ ಗಾಂಧಿ ವ್ಯಂಗ್ಯ

ಮುಂದಿನ ಸುದ್ದಿ
Show comments