Webdunia - Bharat's app for daily news and videos

Install App

ಕೆಂಗೇರಿ ಗೇಟ್ ಎಸಿಪಿ ಹಾಗೂ ಬೆಸ್ಕಾಂ ಎಇಇ ಯನ್ನು ತರಾಟೆಗೆ ತೆಗೆದುಕೊಂಡ ಸಚಿವ ಸೋಮಣ್ಣ

Webdunia
ಬುಧವಾರ, 30 ಅಕ್ಟೋಬರ್ 2019 (10:56 IST)
ಬೆಂಗಳೂರು : ಪಂತರಪಾಳ್ಯದಲ್ಲಿ ರೌಡಿಗಳ ಹಾವಳಿ ಬಗ್ಗೆ ದೂರು ಬಂದ ಹಿನ್ನಲೆಯಲ್ಲಿ ಎಸಿಪಿ ಮಂಜುನಾಥ್ ವಿರುದ್ಧ ಸಚಿವ ಸೋಮಣ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ.




ನಿನ್ನ ಜೀವನದಲ್ಲಿ ಯಾವ ಒಳ್ಳೆಯ ಕೆಲಸವನ್ನೂ ಮಾಡಿಲ್ಲ. ಒಂದೂವರೆ ವರ್ಷದಿಂದ ಆರಾಮಾಗಿ ಕಾಲ ಕಳೆದಿದ್ದೀಯಾ. ಈಗಲಾದ್ರೂ ಒಳ್ಳೆಯ ಕೆಲಸಮಾಡು. ಎಂದು ಎಸಿಪಿಗೆ ಸೂಚನೆ ನೀಡಿದ್ದಾರೆ. ಅಲ್ಲದೇ ರೌಡಿಗಳಿಂದ ಏನಾದ್ರೂ ಹೆಚ್ಚುಕಮ್ಮಿ ಆದ್ರೆ ನೀನೇ ಜವಾಬ್ದಾರಿ  ಎಂದು ಕೆಂಗೇರಿ ಗೇಟ್ ಎಸಿಪಿ ಮಂಜುನಾಥ್ ಗೆ  ಸಚಿವರು ಎಚ್ಚರಿಕೆ ನೀಡಿದ್ದಾರೆ.


ಹಾಗೇ ಐಟಿಐ ಲೇಔಟ್ ನಲ್ಲಿ ವಿದ್ಯುತ್ ಕಂಬ ಅಳವಡಿಸದ ಹಿನ್ನಲೆಯಲ್ಲಿ ಬೆಸ್ಕಾಂ ಎಇಇಗೆ ವಸತಿ ಸಚಿವ ವಿ.ಸೋಮಣ್ಣ ತರಾಟೆ ತೆಗೆದುಕೊಂಡಿದ್ದಾರೆ. ಹೊಟ್ಟೆಗೆ ಏನು ತಿನ್ನುತ್ತೀರಿ? ನಿಮಗೆ ಇನ್ನೆಷ್ಟು ದಿನ ಬೇಕು? ಕಂಬ ಅಳವಡಿಸುವುದಕ್ಕೆ ಎಂದು ಕ್ಲಾಸ್ ತೆಗೆದುಕೊಂಡಿದ್ದಾರೆ. ಆ ವೇಳೆ ಉತ್ತರಿಸಲು ಮುಂದೆ ಬಂದ ಮಹಿಳಾ ಸಿಬ್ಬಂದಿಗೆ ಸಾಕು ಸುಮ್ಮನಿರಮ್ಮ  ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೊಹ್ಲಿ, ಅನುಷ್ಕಾ ಆಶೀರ್ವಾದ ಪಡೆದಿದ್ದ ಪ್ರೇಮಾನಂದ ಮಹಾರಾಜ್ ಬಾಯಿಂದ ಇದೆಂಥಾ ಮಾತು

ಆಪರೇಷನ್ ಸಿಂದೂರ್‌ನಿಂದ ಪಾಕ್‌ ಉಗ್ರರರು ಇನ್ನೂ ನಿದ್ರೆಯಿಲ್ಲದ ರಾತ್ರಿ ಕಳೆಯುತ್ತಿದ್ದಾರೆ: ಮೋದಿ

ನಡೆದುಕೊಂಡು ಹೋಗುತ್ತಿದ್ದ ಯುವತಿಗೆ ಕಿರುಕುಳ: ಸಕಲೇಶಪುರ ವ್ಯಕ್ತಿ ಅರೆಸ್ಟ್‌

ರೈತರ ಹೆಸರಿನಲ್ಲಿ ರಾಜಕೀಯ ಮಾಡುವ ವಿಜಯೇಂದ್ರ ಮೋದಿ ಮನೆ ಮುಂದೆ ಪ್ರತಿಭಟಿಸಲಿ: ಶಿವರಾಜ ತಂಗಡಗಿ

ಕಲಾಸಿಪಾಳ್ಯ ಬಿಎಂಟಿಸಿ ಬಸ್ ಸ್ಟ್ಯಾಂಡ್‌ನಲ್ಲಿ ಸ್ಪೋಟಕ ಪತ್ತೆ ಕೇಸ್: ಮೂವರು ಅರೆಸ್ಟ್

ಮುಂದಿನ ಸುದ್ದಿ
Show comments