Webdunia - Bharat's app for daily news and videos

Install App

ಕುಮಾರಸ್ವಾಮಿ ಅದೃಷ್ಟದಿಂದ ಸಿಎಂ ಆದವರು- ಸಚಿವ ಸೋಮಣ್ಣ ಕಿಡಿ

Webdunia
ಶುಕ್ರವಾರ, 13 ಸೆಪ್ಟಂಬರ್ 2019 (10:49 IST)
ಮೈಸೂರು : 14 ತಿಂಗಳು ಹೆಚ್ ಡಿ ಕೆ ಯಾವ ರೀತಿ ಅಧಿಕಾರ ಮಾಡಿದ್ರು ಎಂದು ಚಾಮುಂಡೇಶ್ವರಿ ಮುಂದೆ ನಿಂತು ಅದರ ಬಗ್ಗೆ ಯೋಚಿಸಲಿ  ಎಂದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ವಿರುದ್ಧ ಸಚಿವ ಸೋಮಣ್ಣ ವಾಗ್ದಾಳಿ ನಡೆಸಿದ್ದಾರೆ.




‘ನಾನು ಎಲ್ ಬೋರ್ಡ್ ಅಲ್ಲ. ಕಲಿಕೆ ನಿರಂತರವಾಗಿರುತ್ತದೆ. ದಸರಾ ಹಿನ್ನಲೆ ನಾನು ಎಲ್ಲ ತಾಲೂಕುಗಳಿಗೂ ಹೋಗಿದ್ದೇನೆ. ಮಾಜಿ ಸಚಿವ ಜಿಟಿ ದೇವೇಗೌಡರು ಪ್ರಭಾವಿ ನಾಯಕರು. ಆದ್ರೆ ಇಲ್ಲಿ ಯಾರೂ ಯಾರಿಗೂ ದೊಡ್ಡವರಲ್ಲ’ ಎಂದು ಅವರು ಕಿಡಿಕಾರಿದ್ದಾರೆ.


ಹಾಗೇ ‘ದಸರಾ ಆಚರಣೆ ಬಗ್ಗೆ ಹೆಚ್.ಡಿ.ಕೆ. ಬಳಿ ಸಲಹೆಗಳಿದ್ರೆ ಕೊಡಲಿ. ಹೆಚ್ ಡಿ ಕುಮಾರಸ್ವಾಮಿ ರಾಜಕರಣಕ್ಕೆ ಬಂದಿದ್ದು, 1996ರಲ್ಲಿ. ನಾನು ರಾಜಕಾರಣಕ್ಕೆ ಬಂದದ್ದು 1983ರಲ್ಲಿ. ಕುಮಾರಸ್ವಾಮಿ ಅದೃಷ್ಟದಿಂದ ಸಿಎಂ ಆದವರು. ಅದೃಷ್ಟ ಯಾರ ಅಪ್ಪನ ಮನೆಯ ಸ್ವತ್ತೂ ಅಲ್ಲ’ ಎಂದು ಕುಮಾರಸ್ವಾಮಿಗೆ ಟಾಂಗ್ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

13ರಂದು ಕರ್ನಾಟಕ ಬಂದ್ ಮಾಡಿಯೇ ಸಿದ್ದ: ಹೋರಾಟದಿಂದ ಹಿಂದೆ ಸರಿಯೋ ಮಾತೇ ಇಲ್ಲ ಎಂದ ವಾಟಾಳ್

ಕಾವೇರಿ ನೀರು ಹಂಚಿಕೆ ವಿವಾದ: ವಿಜಯ್‌ಗೆ ಮಹತ್ವದ ಪತ್ರ ಬರೆದ ಬಿವೈ ವಿಜಯೇಂದ್ರ

ವರುಣಾರ್ಭಟ ನಡುವೆ ಮುಂದಿನ ನಾಲ್ಕು ದಿನ ಉಡುಪಿಯಲ್ಲಿ ಹೇಗಿರಲಿದೆ ಗೊತ್ತಾ ಹವಾಮಾನ

ಪ್ರತಿಯೊಂದು ವರ್ಗವೂ ಪ್ರಧಾನಿ ಮೋದಿಯೊಂದಿಗಿದೆ ಎಂಬ ನಂಬಿಕೆ: ಪಿಯೂಷ್ ಗೋಯಲ್

ಕರಾವಳಿಯಲ್ಲಿ ಭಾರೀ ಮಳೆ, ನೇತ್ರಾವತಿ ನೀರಿನ ಮಟ್ಟ ಎಷ್ಟು ಏರಿಕೆಯಾಗಿದೆ ಗೊತ್ತಾ

ಮುಂದಿನ ಸುದ್ದಿ
Show comments