Webdunia - Bharat's app for daily news and videos

Install App

ಕುಮಾರಸ್ವಾಮಿ ಅದೃಷ್ಟದಿಂದ ಸಿಎಂ ಆದವರು- ಸಚಿವ ಸೋಮಣ್ಣ ಕಿಡಿ

Webdunia
ಶುಕ್ರವಾರ, 13 ಸೆಪ್ಟಂಬರ್ 2019 (10:49 IST)
ಮೈಸೂರು : 14 ತಿಂಗಳು ಹೆಚ್ ಡಿ ಕೆ ಯಾವ ರೀತಿ ಅಧಿಕಾರ ಮಾಡಿದ್ರು ಎಂದು ಚಾಮುಂಡೇಶ್ವರಿ ಮುಂದೆ ನಿಂತು ಅದರ ಬಗ್ಗೆ ಯೋಚಿಸಲಿ  ಎಂದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ವಿರುದ್ಧ ಸಚಿವ ಸೋಮಣ್ಣ ವಾಗ್ದಾಳಿ ನಡೆಸಿದ್ದಾರೆ.




‘ನಾನು ಎಲ್ ಬೋರ್ಡ್ ಅಲ್ಲ. ಕಲಿಕೆ ನಿರಂತರವಾಗಿರುತ್ತದೆ. ದಸರಾ ಹಿನ್ನಲೆ ನಾನು ಎಲ್ಲ ತಾಲೂಕುಗಳಿಗೂ ಹೋಗಿದ್ದೇನೆ. ಮಾಜಿ ಸಚಿವ ಜಿಟಿ ದೇವೇಗೌಡರು ಪ್ರಭಾವಿ ನಾಯಕರು. ಆದ್ರೆ ಇಲ್ಲಿ ಯಾರೂ ಯಾರಿಗೂ ದೊಡ್ಡವರಲ್ಲ’ ಎಂದು ಅವರು ಕಿಡಿಕಾರಿದ್ದಾರೆ.


ಹಾಗೇ ‘ದಸರಾ ಆಚರಣೆ ಬಗ್ಗೆ ಹೆಚ್.ಡಿ.ಕೆ. ಬಳಿ ಸಲಹೆಗಳಿದ್ರೆ ಕೊಡಲಿ. ಹೆಚ್ ಡಿ ಕುಮಾರಸ್ವಾಮಿ ರಾಜಕರಣಕ್ಕೆ ಬಂದಿದ್ದು, 1996ರಲ್ಲಿ. ನಾನು ರಾಜಕಾರಣಕ್ಕೆ ಬಂದದ್ದು 1983ರಲ್ಲಿ. ಕುಮಾರಸ್ವಾಮಿ ಅದೃಷ್ಟದಿಂದ ಸಿಎಂ ಆದವರು. ಅದೃಷ್ಟ ಯಾರ ಅಪ್ಪನ ಮನೆಯ ಸ್ವತ್ತೂ ಅಲ್ಲ’ ಎಂದು ಕುಮಾರಸ್ವಾಮಿಗೆ ಟಾಂಗ್ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut price today: ಅಡಿಕೆ, ಕಾಳುಮೆಣಸು ಬೆಳೆಗಾರರಿಗೆ ನಿರಾಸೆ, ಕೊಬ್ಬರಿ ಬೆಳೆಗಾರರಿಗೆ ಬಂಪರ್

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Kerala Rains: ಕಾಸರಗೋಡಿನಲ್ಲಿ ವಿಪರೀತ ಮಳೆ, ಮಧೂರು ದೇವಾಲಯದೊಳಗೇ ನುಗ್ಗಿದ ನೀರು

KSRTC Tour package: ಹೊಸ ಟೂರ್ ಪ್ಯಾಕೇಜ್, ಕಡಿಮೆ ದರದಲ್ಲಿ ಮೂರು ಸ್ಥಳಗಳಿಗೆ ಟೂರ್, ವಿವರ ಇಲ್ಲಿದೆ

ಯುಪಿಎ ಕಾಲದಲ್ಲಿಆರು ಬಾರಿ ಸರ್ಜಿಕಲ್ ಸ್ಟ್ರೈಕ್ ಮಾಡಿದ್ದೆವು ಎಂದ ರಣದೀಪ್ ಸುರ್ಜೇವಾಲಾ

ಮುಂದಿನ ಸುದ್ದಿ
Show comments