Webdunia - Bharat's app for daily news and videos

Install App

ಜಿಂದಾಲ್‍ಗೆ 10 ದಿನ ಡೆಡ್ ಲೈನ್ ನೀಡಿದ ಶಾಸಕ ಸೋಮಶೇಖರರೆಡ್ಡಿ

Webdunia
ಶನಿವಾರ, 8 ಆಗಸ್ಟ್ 2020 (14:09 IST)
ಜಿಂದಾಲ್ ಕಂಪನಿಗೆ ಶಾಸಕ ಸೋಮಶೇಖರ ರೆಡ್ಡಿ ಹತ್ತು ದಿನಗಳ ಡೆಡ್ ಲೈನ್ ಹಾಗೂ ಖಡಕ್ ವಾರ್ನಿಂಗ್ ನೀಡಿದ್ದಾರೆ.


ಜಿಲ್ಲೆಯ ಭೂಮಿ, ಜಲ, ಸಂಪನ್ಮೂಲ ಸೇರಿದಂತೆ ಸಕಲವನ್ನು ಉಪಯೋಗಿಸಿಕೊಂಡು ಲಾಭಗಳಿಸುತ್ತಿರುವ ಜಿಂದಾಲ್ ಈ ಕೋವಿಡ್ ಸಂದರ್ಭದಲ್ಲಿ ಜಿಲ್ಲೆಯ ನೆರವಿಗೆ ಪರಿಣಾಮಕಾರಿಯಾಗಿ ಧಾವಿಸಬೇಕಿತ್ತು. ಇದುವರೆಗೆ ಕೈಜೋಡಿಸದಿರುವುದು ವಿಷಾದಕರ.

ಜಿಂದಾಲ್ ಕೂಡಲೇ 10 ದಿನದೊಳಗೆ 1 ಸಾವಿರ ಬೆಡ್‍ಗಳ ವ್ಯವಸ್ಥೆಯ ಕೋವಿಡ್ ಕೇರ್ ಸೆಂಟರ್ ವ್ಯವಸ್ಥೆ ಮಾಡಬೇಕು. ಇಲ್ಲದಿದ್ದಲ್ಲಿ ಬಳ್ಳಾರಿಯಿಂದ ಜಿಂದಾಲ್‍ವರೆಗೆ ಪಾದಯಾತ್ರೆ ನಡೆಸಿ ಕಾರಖಾನೆ ಎದುರು ಪ್ರತಿಭಟನೆಗೆ ಕುಳಿತುಕೊಳ್ಳುವೆ ಎಂದು ಬಳ್ಳಾರಿ ನಗರ ಶಾಸಕ ಜಿ.ಸೋಮಶೇಖರರೆಡ್ಡಿ ಎಚ್ಚರಿಕೆ ನೀಡಿದ್ದಾರೆ.

ಜಿಲ್ಲೆಯಲ್ಲಿರುವ ಗಣಿ ಮಾಲೀಕರು ಸಹ ಮುಂದೆ ಬಂದು ಎಲ್ಲರೊಡಗೂಡಿ 2 ಸಾವಿರ ಬೆಡ್‍ಗಳ ಕೋವಿಡ್ ಕೇರ್ ಸೆಂಟರ್ ಗಳ ವ್ಯವಸ್ಥೆ ಮಾಡಿಕೊಡಬೇಕು. ಖಾಸಗಿ ಆಸ್ಪತ್ರೆಗಳು ಕೂಡಲೇ ಶೇ.50ರಷ್ಟು ಬೆಡ್‍ಗಳನ್ನು ನೀಡುವುದಕ್ಕೆ ಮುಂದಾಗಬೇಕು ಎಂದಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral Video: ಜಗಳ ಮಾಡ್ತೀಯಾ ಅಂತ ಪತ್ನಿಯನ್ನು ಬಾಲ್ಕನಿಗೇ ನೇತು ಹಾಕಿದ ಗಂಡ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

ಮುಂದಿನ ಸುದ್ದಿ
Show comments