Webdunia - Bharat's app for daily news and videos

Install App

ಜನಾರ್ದನ ರೆಡ್ಡಿಯನ್ನ ಕೆಣಕಬೇಡಿ_ ಎಚ್`ಡಿಕೆ ಹೇಳಿಕೆಗೆ ಸೋಮಶೇಖರ್ ರೆಡ್ಡಿ ಪ್ರತಿಕ್ರಿಯೆ

Webdunia
ಶನಿವಾರ, 25 ಮಾರ್ಚ್ 2017 (13:37 IST)
ನಿಮ್ಮ ಮೇಲಿನ ಎಲ್ಲ ಪ್ರಕರಣಗಳನ್ನ ರದ್ದು ಮಾಡುತ್ತೇವೆ, ಚುನಾವಣೆಗೆ 500 ಕೋಟಿ ಕೊಡಿ ಎಂದು ಬಿಜೆಪಿ ಮತ್ತು ಮಾಜಿ ಸಚಿವ ಜನಾರ್ದನ ರೆಡ್ಡಿ ನಡುವೆ ಒಪ್ಪಂದವಾಗಿದೆ ಎಂಬ ಮಾಜಿ ಸಿಎಂ ಕುಮಾರಸ್ವಾಮಿ ಆರೋಪಕ್ಕೆ ಜನಾರ್ದನ ರೆಡ್ಡಿ ಸಹೋದರ ಸೋಮಶೇಖರ ರೆಡ್ಡಿ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ.

ಮಾಜಿ ಸಿಎಂ ಕುಮಾರಸ್ವಾಮಿ ಸುಳ್ಳು ಆರೋಪ ಮಾಡುತ್ತಿದ್ದಾರೆ. ಜನರೇ ಮೆಚ್ಚಿ ಬಿಜೆಪಿಗೆ ಮತ ನೀಡುತ್ತಿದ್ದಾರೆ. ಹಣ ಬಳಕೆಯ ಪ್ರಶ್ನೆ ಬರುವುದೇ ಇಲ್ಲ. ನನ್ನ ತಮ್ಮ ಜನಾರ್ದನರೆಡ್ಡಿ ನೆಮ್ಮದಿಯಾಗಿದ್ದಾನೆ. ಅವನನ್ನ ಕೆಣಕಬೇಡಿ ಎಂದಿದ್ದಾರೆ.

ಬೆಂಗಳೂರಿನಲ್ಲಿ ಇತ್ತೀಚೆಗೆ ನಡೆದ ಜೆಡಿಎಸ್ ಸಮಾವೇಶದಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಈ 500 ಕೋಟಿಯ ಬಾಂಬ್ ಸಿಡಿಸಿದ್ದರು.

 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments