Webdunia - Bharat's app for daily news and videos

Install App

ಜನಾರ್ದನ ರೆಡ್ಡಿಯನ್ನ ಕೆಣಕಬೇಡಿ_ ಎಚ್`ಡಿಕೆ ಹೇಳಿಕೆಗೆ ಸೋಮಶೇಖರ್ ರೆಡ್ಡಿ ಪ್ರತಿಕ್ರಿಯೆ

Webdunia
ಶನಿವಾರ, 25 ಮಾರ್ಚ್ 2017 (13:37 IST)
ನಿಮ್ಮ ಮೇಲಿನ ಎಲ್ಲ ಪ್ರಕರಣಗಳನ್ನ ರದ್ದು ಮಾಡುತ್ತೇವೆ, ಚುನಾವಣೆಗೆ 500 ಕೋಟಿ ಕೊಡಿ ಎಂದು ಬಿಜೆಪಿ ಮತ್ತು ಮಾಜಿ ಸಚಿವ ಜನಾರ್ದನ ರೆಡ್ಡಿ ನಡುವೆ ಒಪ್ಪಂದವಾಗಿದೆ ಎಂಬ ಮಾಜಿ ಸಿಎಂ ಕುಮಾರಸ್ವಾಮಿ ಆರೋಪಕ್ಕೆ ಜನಾರ್ದನ ರೆಡ್ಡಿ ಸಹೋದರ ಸೋಮಶೇಖರ ರೆಡ್ಡಿ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ.

ಮಾಜಿ ಸಿಎಂ ಕುಮಾರಸ್ವಾಮಿ ಸುಳ್ಳು ಆರೋಪ ಮಾಡುತ್ತಿದ್ದಾರೆ. ಜನರೇ ಮೆಚ್ಚಿ ಬಿಜೆಪಿಗೆ ಮತ ನೀಡುತ್ತಿದ್ದಾರೆ. ಹಣ ಬಳಕೆಯ ಪ್ರಶ್ನೆ ಬರುವುದೇ ಇಲ್ಲ. ನನ್ನ ತಮ್ಮ ಜನಾರ್ದನರೆಡ್ಡಿ ನೆಮ್ಮದಿಯಾಗಿದ್ದಾನೆ. ಅವನನ್ನ ಕೆಣಕಬೇಡಿ ಎಂದಿದ್ದಾರೆ.

ಬೆಂಗಳೂರಿನಲ್ಲಿ ಇತ್ತೀಚೆಗೆ ನಡೆದ ಜೆಡಿಎಸ್ ಸಮಾವೇಶದಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಈ 500 ಕೋಟಿಯ ಬಾಂಬ್ ಸಿಡಿಸಿದ್ದರು.

 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೋಲ್ಕತ್ತಾ ಕಾನೂನು ವಿದ್ಯಾರ್ಥಿನಿಯ ರೇಪ್ ಮಾಡಿ ಆರೋಪಿಗಳು ವಿಡಿಯೋ ಮಾಡಿದ್ದೇಕೆ

ಬೆಂಗಳೂರು ವಿಶ್ವವಿದ್ಯಾಲಯಕ್ಕೆ ಮನಮೋಹನ್ ಸಿಂಗ್ ಹೆಸರು: ಕನ್ನಡಿಗರು ಸಿಗಲಿಲ್ವಾ ಎಂದ ನೆಟ್ಟಿಗರು

Arecanut price: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price: ಚಿನ್ನದ ಬೆಲೆ ಇನ್ನೂ ಏರಿಕೆ, ಎಷ್ಟಾಗಿದೆ ನೋಡಿ

ಪಹಲ್ಗಾಮ್ ದಾಳಿ ನಡೆದು ಎರಡು ತಿಂಗಳಾಗಿಲ್ಲ ಆಗ್ಲೇ ಪಾಕಿಸ್ತಾನದ ಚಾನೆಲ್ ಗಳ ನಿಷೇಧ ವಾಪಸ್

ಮುಂದಿನ ಸುದ್ದಿ
Show comments