ಬಿಡಿಎ ಕಮಿಷನರ್ ವಿರುದ್ಧ ಸೋಮಶೇಖರ್ ಕೆಂಡಾಮಂಡಲ

Webdunia
ಬುಧವಾರ, 1 ಮೇ 2019 (19:21 IST)
ಬಿಡಿಎ ಕಮಿಷನರ್ ವಿರುದ್ಧ ಶಾಸಕ ಎಸ್.ಟಿ. ಸೋಮಶೇಖರ್ ಮತ್ತೆ ಕೆಂಡಾಮಂಡಲರಾಗಿದ್ದಾರೆ.

ಶಾಸಕ ಎಸ್.ಟಿ ಸೋಮಶೇಖರ್ ಹೇಳಿಕೆ ನೀಡಿದ್ದು, ಡಿಸಿಎಂ ಭೇಟಿ ಮಾಡಿ ಕಾರ್ಪೋರೇಷನ್  ಬಜೆಟ್ ಚರ್ಚೆ ಮಾಡಲು ಬಂದಿದ್ದೇವೆ. ಸಮಾನ ಮನಸ್ಕ ಸಭೆಯನ್ನು ಮತ್ತೆ  ಕರೆಯುತ್ತೇವೆ. ಚಿಂಚೋಳಿ ಹಾಗೂ ಕುಂದಗೋಳ   ಉಪಚುನಾವಣೆ ಪ್ರಮುಖವಾಗಿದೆ. ಎಲ್ಲಾ ಶಾಸಕರು ಚುನಾವಣಾ ಕೆಲಸದಲ್ಲಿ ತೊಡಗಿಕೊಂಡಿದ್ದಾರೆ.

ಶಾಸಕರ ಜೊತೆ ಮಾತುಕತೆ ನಡೆಸಿ ಸಭೆ ದಿನಾಂಕ ನಿರ್ಧಾರ ಮಾಡುವುದಾಗಿ ಹೇಳಿದ್ರು.  

ಬಿಡಿಎ ಕಮಿಷನರ್ ವಿರುದ್ಧ ಸೋಮಶೇಖರ್ ಕೆಂಡಾಮಂಡಲರಾಗಿದ್ದು, ಬಿಡಿಎ ಕಮಿಷನರ್ ಗೆ ಸಾರ್ವಜನಿಕರ ಮಹತ್ವ ಗೊತ್ತಿಲ್ಲ. ನೂರಾರು ಜನ ಸಾಯುತ್ತಾರೆ ನರಳುತ್ತಾರೆ. ಅರ್ಕಾವತಿ, ಕೆಂಪೇಗೌಡ ಬಡಾವಣೆ ಫೈನಲ್ ಆಗಿಲ್ಲ. ಕೋಟ್ಯಾಂತರ ಹೂಡಿಕೆ ಮಾಡಿದ್ರೂ ಅಪಾರ್ಟ್ಮೆಂಟ್ ಫೈನಲ್ ಆಗಿಲ್ಲ. ಡೆಪ್ಯೂಟಿ ಸೆಕ್ರೆಟರಿ ಮುವತೈದು ಸೈಟುಗಳನ್ನು ಅಕ್ರಮವಾಗಿ ಕೊಟ್ಟಿದ್ದಾರೆ ಎಂದು ದೂರಿದ್ರು. ಅವರ ವಿರುದ್ಧ ಕ್ರಮ ಜರಗುತ್ತಿಲ್ಲ. ಇದಕ್ಕೆ ಕಮಿಷನರ್ ಸ್ಪಂದಿಸುತ್ತಿಲ್ಲ. ಹಾಗಾದರೆ ಕಮಿಷನರನ್ನ ಕಂಟ್ರೋಲ್ ಮಾಡುವವರು ಯಾರು? ಎಂದರು.  

ಜನರ ಸಮಸ್ಯೆಗಳನ್ನು ಬಗೆಹರಿಸುವವರು ಯಾರು? ಈ ಬಗ್ಗೆ ಡಿಸಿಎಂ ಗಮನಕ್ಕೆ ತರಲಾಗಿದೆ. ಅಧ್ಯಕ್ಷ ಸ್ಥಾನ ಆಟಕ್ಕೆ ಉಂಟು ಲೆಕ್ಕಕ್ಕೆ ಇಲ್ಲ ಅಂತಾಗಬಾರದು ಎಂದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೆಲಸ ಮಾಡುವವರಿಗಿಂತ, ಚಾಡಿ ಹೇಳುವವರೆ ಕುಮಾರಸ್ವಾಮಿಗೆ ಪ್ರಿಯ: ಜಿಟಿ ದೇವೇಗೌಡ

ಹಿಂದೂ ವಿರೋಧಿ ಹೇಳಿಕೆ, ಇದೆಲ್ಲ ಅವರುಗಳ ಸೃಷ್ಟಿ: ಮಾಜಿ ಸಚಿವ ಆಂಜನೇಯ ಸ್ಪಷ್ಟನೆ

ದೆಹಲಿ ಸ್ಪೋಟ ಪ್ರಕರಣ: ರೈಲು, ವಿಮಾನ ಪ್ರಯಾಣಿಕರಿಗೆ ಸಲಹೆ ಕೊಟ್ಟ ದೆಹಲಿ ಪೊಲೀಸರು

Delhi Blast: ಪುಲ್ವಾಮಾ ದಾಳಿಯ ಮಾಸ್ಟರ್‌ಮೈಂಡ್‌ನ ಪತ್ನಿಯೊಂದಿಗೆ ಶಾಹೀನ ಲಿಂಕ್

ಕಾಂಗ್ರೆಸ್‌ನ ಗ್ಯಾರಂಟಿ ಯೋಜನೆ ರೈತರ ಬದುಕನ್ನು ಕಷ್ಟವಾಗಿಸಿದೆ: ಪ್ರಹ್ಲಾದ್ ಜೋಶಿ

ಮುಂದಿನ ಸುದ್ದಿ
Show comments