Select Your Language

Notifications

webdunia
webdunia
webdunia
webdunia

ಶಾಸಕ ಸೋಮಶೇಖರ್ ರೆಡ್ಡಿ ವಿವಾದಾತ್ಮಕ ಹೇಳಿಕೆ ವಿಚಾರ; ರೆಡ್ಡಿ ಪರ ಬ್ಯಾಟ್ ಬೀಸಿದ ಶಾಸಕ ಬಸವರಾಜ ದಡೇಸುಗೂರು

ಕೊಪ್ಪಳ
ಕೊಪ್ಪಳ , ಭಾನುವಾರ, 5 ಜನವರಿ 2020 (11:28 IST)
ಕೊಪ್ಪಳ : ಶಾಸಕ ಸೋಮಶೇಖರ್ ರೆಡ್ಡಿ ವಿವಾದಾತ್ಮಕ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಶಾಸಕ ಬಸವರಾಜ ದಡೇಸುಗೂರು ಸೋಮಶೇಖರ್ ರೆಡ್ಡಿ ಪರ ಬ್ಯಾಟ್ ಬೀಸಿದ್ದಾರೆ.



ಕನಕಗಿರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಶಾಸಕ ಸೋಮಸೇಖರ್ ರೆಡ್ಡಿ ಸತ್ಯವನ್ನೇ ಹೇಳಿದ್ದಾರೆ. ಸೋಮಶೇಖರ್ ರೆಡ್ಡಿ ಅಲ್ಲ, ಯಾರೇ ಹೇಳಿದ್ರೂ ಅದು ಸರಿ. ಶಾಸಕ ರೆಡ್ಡಿ ದೇಶದ ಅಂಕಿ-ಅಂಶದ ವಾಸ್ತವ ಹೇಳಿದ್ದಾರೆ. ಇದ್ರಲ್ಲಿ ತಪ್ಪೇನಿದೆ ಎಂದು ಪ್ರಶ್ನಿಸಿದ್ದಾರೆ. ಅಲ್ಲದೇ ದೇಶ, ಧರ್ಮದ ಮೇಲಿನ ಅಭಿಮಾನದಿಂದ ಹೇಳಿರಬಹುದು ಎಂದು ಅವರು  ಸೋಮಶೇಖರ್ ರೆಡ್ಡಿ ಪರ ಮಾತನಾಡಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಕಾಂಗ್ರೆಸ್ ಸಮಿತಿ ಅಧ್ಯಕ್ಷರ ಆಯ್ಕೆ ವಿಚಾರ; ಇಂದು ಅಥವಾ ನಾಳೆ ದೆಹಲಿಗೆ ತೆರಳಿರುವ ಕೈ ನಾಯಕರು